ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್.
ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್. ಹೀಗಾಗಿಯೇ ಕೆಜಿಎಫ್ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್ನ್ನ ಬ್ರಿಟೀಷರು ಮಿನಿ ಲಂಡನ್ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.
ಕೆಜಿಎಫ್ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್ಗೆ ಇರಲಿಲ್ಲ.
ವಿಶ್ವಬ್ಯಾಂಕ್ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್. ಕೋಲಾರ ಗೋಲ್ಡ್ ಫೀಲ್ಡ್ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್ನ ಪಾತ್ರ ಬಹಳಷ್ಟಿದೆ. ಕೆಜಿಎಫ್ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್ ಎನ್ನುವುದನ್ನ ದೇಶ ಮರೆಯುವಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ