Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1011

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಸುದ್ದಿ

    ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

    ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…

  • ದೇಶ-ವಿದೇಶ, ವಿಸ್ಮಯ ಜಗತ್ತು

    ಮಹಿಳೆಯರಿಗೆ ವಾಸಿಸಲು ಅತ್ಯಂತ ಕಷ್ಟಕರವಾದ ದೇಶಗಳು ಯಾವುದು ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ಗ್ಯಾಜೆಟ್

    ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

    ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…