ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್.
ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್. ಹೀಗಾಗಿಯೇ ಕೆಜಿಎಫ್ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್ನ್ನ ಬ್ರಿಟೀಷರು ಮಿನಿ ಲಂಡನ್ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್ಗೆ ಇರಲಿಲ್ಲ.

ವಿಶ್ವಬ್ಯಾಂಕ್ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್. ಕೋಲಾರ ಗೋಲ್ಡ್ ಫೀಲ್ಡ್ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್ನ ಪಾತ್ರ ಬಹಳಷ್ಟಿದೆ. ಕೆಜಿಎಫ್ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್ ಎನ್ನುವುದನ್ನ ದೇಶ ಮರೆಯುವಂತಿಲ್ಲ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…