ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್.
ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್. ಹೀಗಾಗಿಯೇ ಕೆಜಿಎಫ್ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್ನ್ನ ಬ್ರಿಟೀಷರು ಮಿನಿ ಲಂಡನ್ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.
ಕೆಜಿಎಫ್ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್ಗೆ ಇರಲಿಲ್ಲ.
ವಿಶ್ವಬ್ಯಾಂಕ್ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್. ಕೋಲಾರ ಗೋಲ್ಡ್ ಫೀಲ್ಡ್ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್ನ ಪಾತ್ರ ಬಹಳಷ್ಟಿದೆ. ಕೆಜಿಎಫ್ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್ ಎನ್ನುವುದನ್ನ ದೇಶ ಮರೆಯುವಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.