ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ .

ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು ಪ್ರಯತ್ನಿಸುತ್ತೇನೆ. ನೀವು ಅತ್ಯುತ್ತಮ ನಟರಾಗಿದ್ದು, ನಾನು ನಿಮ್ಮ ಸಿನಿಮಾಗಳನ್ನು ನೋಡಲು ಇಷ್ಟಪಡುತ್ತೇನೆ. ನೀವು ನಟಿಸಿದ ಪುಲಿ, ಕೋಟಿಗೊಬ್ಬ, ಹೆಬ್ಬುಲಿ, ಪೈಲ್ವಾನ್ ಸಿನಿಮಾಗಳನ್ನು ನೋಡಿದ್ದೇನೆ. ನೀವು ಯಾವಾಗಲೂ ಸಂತೋಷವಾಗಿ ಹಾಗೂ ಆರೋಗ್ಯವಾಗಿ ಇರಬೇಕು ಎಂದು ಬಯಸುತ್ತೇನೆ. ನೀವು ನಮಗೆ ಮನರಂಜನೆ ನೀಡುತ್ತಿರುವುದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸುದೀಪ್, ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಿದ್ದ ‘ಸೈರಾ ನರಸಿಂಹರೆಡ್ಡಿ’ ಚಿತ್ರ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ಸುದೀಪ್ ಅವುಕು ರಾಜನ ಪಾತ್ರದಲ್ಲಿ ನಟಿಸಿದ್ದರು. ಈ ಪಾತ್ರಕ್ಕೆ ಫಿದಾ ಆದ ಅಭಿಮಾನಿಗಳು ಅವುಕು ರಾಜು ಫ್ಯಾನ್ ಗರ್ಲ್ ಎಂದು ಟ್ವಿಟ್ಟರ್ ಖಾತೆ ತೆರೆದಿದ್ದರು. ರಷ್ಯಾ ಅಭಿಮಾನಿಯ ಈ ವಿಡಿಯೋವನ್ನು ಅವುಕು ರಾಜು ಫ್ಯಾನ್ ಗರ್ಲ್ಸ್ ಟ್ವಿಟ್ಟರಿನಲ್ಲಿ ಟ್ವೀಟ್ ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ಅಭಿಮಾನಿ ಮರೀನಾ ಕಾರ್ಟಿಂಕಾಗೆ ಧನ್ಯವಾದ ತಿಳಿಸಿದ್ದಾರೆ. ಸದ್ಯ ಸುದೀಪ್ ಅವರು ‘ಕೋಟಿಗೊಬ್ಬ-3’ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…