News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

41

ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ .

ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು ಪ್ರಯತ್ನಿಸುತ್ತೇನೆ. ನೀವು ಅತ್ಯುತ್ತಮ ನಟರಾಗಿದ್ದು, ನಾನು ನಿಮ್ಮ ಸಿನಿಮಾಗಳನ್ನು ನೋಡಲು ಇಷ್ಟಪಡುತ್ತೇನೆ. ನೀವು ನಟಿಸಿದ ಪುಲಿ, ಕೋಟಿಗೊಬ್ಬ, ಹೆಬ್ಬುಲಿ, ಪೈಲ್ವಾನ್ ಸಿನಿಮಾಗಳನ್ನು ನೋಡಿದ್ದೇನೆ. ನೀವು ಯಾವಾಗಲೂ ಸಂತೋಷವಾಗಿ ಹಾಗೂ ಆರೋಗ್ಯವಾಗಿ ಇರಬೇಕು ಎಂದು ಬಯಸುತ್ತೇನೆ. ನೀವು ನಮಗೆ ಮನರಂಜನೆ ನೀಡುತ್ತಿರುವುದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸುದೀಪ್, ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಿದ್ದ ‘ಸೈರಾ ನರಸಿಂಹರೆಡ್ಡಿ’ ಚಿತ್ರ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ಸುದೀಪ್ ಅವುಕು ರಾಜನ ಪಾತ್ರದಲ್ಲಿ ನಟಿಸಿದ್ದರು. ಈ ಪಾತ್ರಕ್ಕೆ ಫಿದಾ ಆದ ಅಭಿಮಾನಿಗಳು ಅವುಕು ರಾಜು ಫ್ಯಾನ್ ಗರ್ಲ್ ಎಂದು ಟ್ವಿಟ್ಟರ್ ಖಾತೆ ತೆರೆದಿದ್ದರು. ರಷ್ಯಾ ಅಭಿಮಾನಿಯ ಈ ವಿಡಿಯೋವನ್ನು ಅವುಕು ರಾಜು ಫ್ಯಾನ್ ಗರ್ಲ್ಸ್ ಟ್ವಿಟ್ಟರಿನಲ್ಲಿ ಟ್ವೀಟ್ ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ಅಭಿಮಾನಿ ಮರೀನಾ ಕಾರ್ಟಿಂಕಾಗೆ ಧನ್ಯವಾದ ತಿಳಿಸಿದ್ದಾರೆ. ಸದ್ಯ ಸುದೀಪ್ ಅವರು ‘ಕೋಟಿಗೊಬ್ಬ-3’ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಸುದ್ದಿ

    ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

    ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….