News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

41

ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ .

ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು ಪ್ರಯತ್ನಿಸುತ್ತೇನೆ. ನೀವು ಅತ್ಯುತ್ತಮ ನಟರಾಗಿದ್ದು, ನಾನು ನಿಮ್ಮ ಸಿನಿಮಾಗಳನ್ನು ನೋಡಲು ಇಷ್ಟಪಡುತ್ತೇನೆ. ನೀವು ನಟಿಸಿದ ಪುಲಿ, ಕೋಟಿಗೊಬ್ಬ, ಹೆಬ್ಬುಲಿ, ಪೈಲ್ವಾನ್ ಸಿನಿಮಾಗಳನ್ನು ನೋಡಿದ್ದೇನೆ. ನೀವು ಯಾವಾಗಲೂ ಸಂತೋಷವಾಗಿ ಹಾಗೂ ಆರೋಗ್ಯವಾಗಿ ಇರಬೇಕು ಎಂದು ಬಯಸುತ್ತೇನೆ. ನೀವು ನಮಗೆ ಮನರಂಜನೆ ನೀಡುತ್ತಿರುವುದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸುದೀಪ್, ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಿದ್ದ ‘ಸೈರಾ ನರಸಿಂಹರೆಡ್ಡಿ’ ಚಿತ್ರ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ಸುದೀಪ್ ಅವುಕು ರಾಜನ ಪಾತ್ರದಲ್ಲಿ ನಟಿಸಿದ್ದರು. ಈ ಪಾತ್ರಕ್ಕೆ ಫಿದಾ ಆದ ಅಭಿಮಾನಿಗಳು ಅವುಕು ರಾಜು ಫ್ಯಾನ್ ಗರ್ಲ್ ಎಂದು ಟ್ವಿಟ್ಟರ್ ಖಾತೆ ತೆರೆದಿದ್ದರು. ರಷ್ಯಾ ಅಭಿಮಾನಿಯ ಈ ವಿಡಿಯೋವನ್ನು ಅವುಕು ರಾಜು ಫ್ಯಾನ್ ಗರ್ಲ್ಸ್ ಟ್ವಿಟ್ಟರಿನಲ್ಲಿ ಟ್ವೀಟ್ ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ಅಭಿಮಾನಿ ಮರೀನಾ ಕಾರ್ಟಿಂಕಾಗೆ ಧನ್ಯವಾದ ತಿಳಿಸಿದ್ದಾರೆ. ಸದ್ಯ ಸುದೀಪ್ ಅವರು ‘ಕೋಟಿಗೊಬ್ಬ-3’ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

    ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.

  • ವಿಚಿತ್ರ ಆದರೂ ಸತ್ಯ

    ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

  • ಸುದ್ದಿ

    ಇನ್ಮುಂದೆ ರೈತರಿಗೆ ಸಿಗಲಿದೆ ಬಂಪರ್ ಆಫರ್ … ಏನೆಂದು ತಿಳಿಯಿರಿ..?

    ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ|  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ|  ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…

  • ಉಪಯುಕ್ತ ಮಾಹಿತಿ, ಸಂಬಂಧ

    ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…