ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ.
ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಸದ್ಯ ಚಿತ್ರ ತಂಡ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದೆ. ಚಿತ್ರದ ಕುರಿತ ಸಂದರ್ಶನವೊಂದರಲ್ಲಿ ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿ ಈ ರೀತಿ ಹೇಳಿದ್ದಾರೆ. ನನ್ನ ಪತ್ನಿಯಿಂದಾಗಿ ಹೃತಿಕ್ ರೋಷನ್ ಅಭಿನಯದ ಕಹೋ ನಾ ಪ್ಯಾರ್ ಹೈ ಸಿನಿಮಾವನ್ನು ಚಿತ್ರಮಂದಿರದಲ್ಲಿ ಹತ್ತರಿಂದ ಹನ್ನೊಂದು ಬಾರಿ ನೋಡಿದ್ದೇನೆ. ನೀನು ನನ್ನನ್ನು ಸಿನಿಮಾ ನೋಡಲು ಕರೆದುಕೊಂಡು ಹೋಗದಿದ್ದರೆ ನಾನು ಬೇರೆಯವರ ಜೊತೆ ಹೋಗುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದಳು. ಹೀಗಾಗಿ ಪ್ರತೀ ಬಾರಿ ಅವಳ ಜೊತೆ ಚಿತ್ರಮಂದಿರಕ್ಕೆ ಹೋಗಿ ಕುಳಿತು, ಚಿತ್ರ ನೋಡಿ ಮರಳಿ ಬರುತ್ತಿದ್ದೆ ಎಂದು ಮಡದಿಯ ಧಮ್ಕಿ ಕುರಿತು ಹೇಳಿದ್ದಾರೆ.
ಮೊದಲ ಬಾರಿ ಸಿನಿಮಾ ನೋಡಿದಾಗ ಹೃತಿಕ್ ರೋಷನ್ ಅವರ ನಟನೆ, ಡ್ಯಾನ್ಸ್, ಸ್ಟೈಲ್ ಸೇರಿದಂತೆ ಅವರ ಅಭಿನಯ ನನಗೆ ತುಂಬಾ ಇಷ್ಟವಾಗಿತ್ತು. ಸಿನಿಮಾದಲ್ಲಿ ಹೃತಿಕ್ ಡ್ಯಾನ್ಸ್ ಮಾಡುತ್ತಿದ್ದಾಗ, ಇಲ್ಲಿ ನನ್ನ ಪತ್ನಿ ನನ್ನ ಕೈ ಚಿವುಟುತ್ತಿದ್ದರು. ಆಗ ನನಗೆ ಸಿಟ್ಟು ಬರುತ್ತಿತ್ತು. ನಾನು ಒಬ್ಬ ನಟ. ನನಗೂ ರಾಜ್ಯದ ತುಂಬ ಅಭಿಮಾನಿಗಳು ಇದ್ದರು. ಆದರೆ, ನನ್ನ ಪತ್ನಿ ಬೇರೆ ನಟನ ಅಭಿಮಾನಿಯಾಗಿದ್ದು, ಬೇಸರ ಮೂಡಿಸುತ್ತಿತ್ತು ಎಂದು ಹಾಸ್ಯಭರಿತವಾಗಿ ಹೇಳಿದರು.
“If I do a film with @iHrithik, I think the first person who’s gonna report to the set will be my wife, she is his biggest fan, because of her I’ve seen #KahoNaaPyaarHai about…”: @KicchaSudeep#TalkingFilms #YouTweetCelebsReply #BollywoodHungama
YT: https://t.co/tDJVScrwKP pic.twitter.com/Gq6POUeLK8— Bollywood Hungama (@Bollyhungama) December 9, 2019
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…