ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ.
ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ.
ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ ರಾಮ್ ಸೇರಿದಂತೆ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಚಿತ್ರ ಕಳೆದ ವಾರ ತೆರೆಕಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ದೃಶ್ಯಗಳ ಕುರಿತಾಗಿ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ.
ಸಿನಿಮಾ ನೋಡಿ ನಿಮ್ಮ ಮನೆಯವರು ಏನಂದ್ರು? ಚೆನ್ನಾಗಿ ಸಿನಿಮಾ ಮಾಡಿದ್ದೀರಿ ಅಂದ್ರಾ? ಸಂಸ್ಕೃತಿ, ಸಂಪ್ರದಾಯ ಬಿಟ್ಟು ಹೆಣ್ಣನ್ನು ಕೆಟ್ಟದಾಗಿ ತೋರಿಸಿದ್ದೀರಿ. ದುಡ್ಡಿಗಾಗಿ ಏನೆಲ್ಲಾ ಮಾಡ್ತೀರಿ ಅಲ್ವಾ? ರಚಿತಾ ರಾಮ್ ಬಗ್ಗೆಯೂ ಗರಂ ಆಗಿ ಮಾತನಾಡಿದ್ದಾರೆ. ನಿಮ್ಮಿಂದ ಹುಡುಗರು ಹಾಳಾಗ್ತಾರೆ. ಲವ್ ಅರ್ಥ ಗೊತ್ತಿಲ್ಲದೇ ರೊಮ್ಯಾನ್ಸ್ ಸಿನಿಮಾ ಮಾಡಿದ್ದೀರಿ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…