ಸುದ್ದಿ

ದುಡ್ಡಿನ ಆಸೆಗಾಗಿ ಹೆಣ್ಣನ್ನು ಅಶ್ಲೀಲವಾಗಿ ತೋರಿಸ್ತೀರಾ…, ‘ಐ ಲವ್ ಯು’ ಟೀಂ ವಿರುದ್ಧ ವೆಂಕಟ್ ಕಿಡಿ…!

438

ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ.

ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ.

ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ ರಾಮ್ ಸೇರಿದಂತೆ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಚಿತ್ರ ಕಳೆದ ವಾರ ತೆರೆಕಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ದೃಶ್ಯಗಳ ಕುರಿತಾಗಿ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ.

ಸಿನಿಮಾ ನೋಡಿ ನಿಮ್ಮ ಮನೆಯವರು ಏನಂದ್ರು? ಚೆನ್ನಾಗಿ ಸಿನಿಮಾ ಮಾಡಿದ್ದೀರಿ ಅಂದ್ರಾ? ಸಂಸ್ಕೃತಿ, ಸಂಪ್ರದಾಯ ಬಿಟ್ಟು ಹೆಣ್ಣನ್ನು ಕೆಟ್ಟದಾಗಿ ತೋರಿಸಿದ್ದೀರಿ. ದುಡ್ಡಿಗಾಗಿ ಏನೆಲ್ಲಾ ಮಾಡ್ತೀರಿ ಅಲ್ವಾ? ರಚಿತಾ ರಾಮ್ ಬಗ್ಗೆಯೂ ಗರಂ ಆಗಿ ಮಾತನಾಡಿದ್ದಾರೆ. ನಿಮ್ಮಿಂದ ಹುಡುಗರು ಹಾಳಾಗ್ತಾರೆ. ಲವ್ ಅರ್ಥ ಗೊತ್ತಿಲ್ಲದೇ ರೊಮ್ಯಾನ್ಸ್ ಸಿನಿಮಾ ಮಾಡಿದ್ದೀರಿ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಹೊಟ್ಟೆಯಲ್ಲಿ ಸಿಕ್ಕಿದ್ವು,ಬರೋಬರಿ 70ಕ್ಕಿಂತ ಹೆಚ್ಚು ನಾಣ್ಯಗಳು..!ಇದು ಹೇಗೆ ಸಾಧ್ಯ ಅಂತೀರಾ…

    ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ರಾಜಕೀಯ

    20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

    ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.