News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ದುಡ್ಡಿನ ಆಸೆಗಾಗಿ ಹೆಣ್ಣನ್ನು ಅಶ್ಲೀಲವಾಗಿ ತೋರಿಸ್ತೀರಾ…, ‘ಐ ಲವ್ ಯು’ ಟೀಂ ವಿರುದ್ಧ ವೆಂಕಟ್ ಕಿಡಿ…!

464

ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ.

ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ.

ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ ರಾಮ್ ಸೇರಿದಂತೆ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಚಿತ್ರ ಕಳೆದ ವಾರ ತೆರೆಕಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ದೃಶ್ಯಗಳ ಕುರಿತಾಗಿ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ.

ಸಿನಿಮಾ ನೋಡಿ ನಿಮ್ಮ ಮನೆಯವರು ಏನಂದ್ರು? ಚೆನ್ನಾಗಿ ಸಿನಿಮಾ ಮಾಡಿದ್ದೀರಿ ಅಂದ್ರಾ? ಸಂಸ್ಕೃತಿ, ಸಂಪ್ರದಾಯ ಬಿಟ್ಟು ಹೆಣ್ಣನ್ನು ಕೆಟ್ಟದಾಗಿ ತೋರಿಸಿದ್ದೀರಿ. ದುಡ್ಡಿಗಾಗಿ ಏನೆಲ್ಲಾ ಮಾಡ್ತೀರಿ ಅಲ್ವಾ? ರಚಿತಾ ರಾಮ್ ಬಗ್ಗೆಯೂ ಗರಂ ಆಗಿ ಮಾತನಾಡಿದ್ದಾರೆ. ನಿಮ್ಮಿಂದ ಹುಡುಗರು ಹಾಳಾಗ್ತಾರೆ. ಲವ್ ಅರ್ಥ ಗೊತ್ತಿಲ್ಲದೇ ರೊಮ್ಯಾನ್ಸ್ ಸಿನಿಮಾ ಮಾಡಿದ್ದೀರಿ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಸಂಬಂಧ

    ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ ಎಂದು ಅತ್ತೆ ಮಾಡಿದ್ದು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

  • ಸೌಂದರ್ಯ

    ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

    ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…