News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

87

ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್ ಎಂದು ಕರೆಯಲಾಗುತ್ತದೆ ಈ ಸಮಸ್ಯೆ ಇರುವವರು ಆಹಾರಕ್ರಮದಲ್ಲಿ ಕೆಲವೊಂದು ಪರಿವರ್ತನೆಯನ್ನು ಮಾಡಬೇಕು.

ಟೊಮ್ಯಾಟೋ ಬದನೆಕಾಯಿ ಸೀಬೆಹಣ್ಣು ದಾಳಿಂಬೆ ಮುಂತಾದ ಅವುಗಳನ್ನುಹೆಚ್ಚಾಗಿ ಸೇವಿಸುದರಿಂದ ಕೂಡ ಕಿಡ್ನಿ ಸಮಸ್ಯೆಹೆಚ್ಚಾಗಿ ಕಂಡುಬರುತ್ತದೆ ಕಿಡ್ನಿ ಸ್ಟೋನ್ ಸಮಸ್ಯೆಇತ್ತೀಚಿಗೆ ಸಾಮಾನ್ಯವಾಗಿದೆ ಈ ಸಮಸ್ಯೆಗೆ ಸಾಕಷ್ಟುಕಾರಣಗಳಿವೆ ಕಡಿಮೆ ನೀರು ಕುಡಿಯುವುದುಮತ್ತು ಬೀಜವಿರುವ ಪದಾರ್ಥಗಳನ್ನು ತಿನ್ನುವುದರಿಂದ ಈ ಸಮಸ್ಯೆಗೆ ಮುಖ್ಯಕಾರಣ ಕಿಡ್ನಿ ಸ್ಟೋನ್ ಸಮಸ್ಯೆಯಿಂದಬಳಲುತ್ತಿರುವ ಜನರು ಆಹಾರದ ಬಗ್ಗೆಗಮನವಹಿಸಬೇಕು.

 ಬೀಜ ಗಳಿರುವ ಟೊಮ್ಯಾಟೊ ಸೀಬೆಹಣ್ಣು ದಾಳಿಂಬೆ ಬದನೆಕಾಯಿ ಮೊದಲಾದವುಗಳನ್ನು ಸೇವಿಸಬಾರದು ಮೂತ್ರಪಿಂಡದಲ್ಲಿ ಕಲ್ಲು ಕಾಣಿಸಿಕೊಳ್ಳಲು ಮತ್ತೊಂದು ಮುಖ್ಯ ಕಾರಣವೇನೆಂದರೆ ಕಡಿಮೆ ನೀರು ಕುಡಿಯುವುದು ಆದರೆ ನಿಮ್ಮ ದೇಹದಲ್ಲಿ 5ml ರಷ್ಟು ನೀರು ಇದ್ದರೆ ಅದನ್ನು ಶಸ್ತ್ರಚಿಕಿತ್ಸೆಯಿಂದ ಮಾತ್ರ ತೆಗೆಯಲು ಸಾಧ್ಯ ಆದರೆ ನಮ್ಮ ದೇಹದಲ್ಲಿ ಸಣ್ಣಕಲ್ಲು ಇದ್ದರೆ ಅದನ್ನು ತೆಗೆದುಹಾಕಲು ಔಷಧಗಳನ್ನು ತೆಗೆದುಕೊಳ್ಳಬಹುದು ಅದೇ ಸಮಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಕುಡಿಯುವುದು ಅಷ್ಟೇ ಅಗತ್ಯ.

ಮೂತ್ರಪಿಂಡಪಿತ್ತಕೋಶ ಮತ್ತು ಮೂತ್ರದ ಕೊಳವೆಗಳಲ್ಲಿಕಲ್ಲಿನ ಸಮಸ್ಯೆ ಇರಬಹುದು ಈಸಮಸ್ಯೆ ಎದುರಾದರೆ ಸಾಕಷ್ಟು ನೋವು ಅನುಭವಿಸಬೇಕಾಗುತ್ತದೆಹಾಗಾಗಿ ನೀವು ಸೇವಿಸುವ ಪ್ರತಿಯೊಂದುಆಹಾರವು ಪೌಷ್ಟಿಕ ವಾಗಿದ್ದು ಆರೋಗ್ಯದಮೇಲೆ ಕಾಳಜಿವಹಿಸಿ ಮತ್ತು ಮಾಹಿತಿಯನ್ನು ಶೇರ್ಮಾಡಿ ಧನ್ಯವಾದಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ