ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್ ಎಂದು ಕರೆಯಲಾಗುತ್ತದೆ ಈ ಸಮಸ್ಯೆ ಇರುವವರು ಆಹಾರಕ್ರಮದಲ್ಲಿ ಕೆಲವೊಂದು ಪರಿವರ್ತನೆಯನ್ನು ಮಾಡಬೇಕು.

ಟೊಮ್ಯಾಟೋ ಬದನೆಕಾಯಿ ಸೀಬೆಹಣ್ಣು ದಾಳಿಂಬೆ ಮುಂತಾದ ಅವುಗಳನ್ನುಹೆಚ್ಚಾಗಿ ಸೇವಿಸುದರಿಂದ ಕೂಡ ಕಿಡ್ನಿ ಸಮಸ್ಯೆಹೆಚ್ಚಾಗಿ ಕಂಡುಬರುತ್ತದೆ ಕಿಡ್ನಿ ಸ್ಟೋನ್ ಸಮಸ್ಯೆಇತ್ತೀಚಿಗೆ ಸಾಮಾನ್ಯವಾಗಿದೆ ಈ ಸಮಸ್ಯೆಗೆ ಸಾಕಷ್ಟುಕಾರಣಗಳಿವೆ ಕಡಿಮೆ ನೀರು ಕುಡಿಯುವುದುಮತ್ತು ಬೀಜವಿರುವ ಪದಾರ್ಥಗಳನ್ನು ತಿನ್ನುವುದರಿಂದ ಈ ಸಮಸ್ಯೆಗೆ ಮುಖ್ಯಕಾರಣ ಕಿಡ್ನಿ ಸ್ಟೋನ್ ಸಮಸ್ಯೆಯಿಂದಬಳಲುತ್ತಿರುವ ಜನರು ಆಹಾರದ ಬಗ್ಗೆಗಮನವಹಿಸಬೇಕು.

ಬೀಜ ಗಳಿರುವ ಟೊಮ್ಯಾಟೊ ಸೀಬೆಹಣ್ಣು ದಾಳಿಂಬೆ ಬದನೆಕಾಯಿ ಮೊದಲಾದವುಗಳನ್ನು ಸೇವಿಸಬಾರದು ಮೂತ್ರಪಿಂಡದಲ್ಲಿ ಕಲ್ಲು ಕಾಣಿಸಿಕೊಳ್ಳಲು ಮತ್ತೊಂದು ಮುಖ್ಯ ಕಾರಣವೇನೆಂದರೆ ಕಡಿಮೆ ನೀರು ಕುಡಿಯುವುದು ಆದರೆ ನಿಮ್ಮ ದೇಹದಲ್ಲಿ 5ml ರಷ್ಟು ನೀರು ಇದ್ದರೆ ಅದನ್ನು ಶಸ್ತ್ರಚಿಕಿತ್ಸೆಯಿಂದ ಮಾತ್ರ ತೆಗೆಯಲು ಸಾಧ್ಯ ಆದರೆ ನಮ್ಮ ದೇಹದಲ್ಲಿ ಸಣ್ಣಕಲ್ಲು ಇದ್ದರೆ ಅದನ್ನು ತೆಗೆದುಹಾಕಲು ಔಷಧಗಳನ್ನು ತೆಗೆದುಕೊಳ್ಳಬಹುದು ಅದೇ ಸಮಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಕುಡಿಯುವುದು ಅಷ್ಟೇ ಅಗತ್ಯ.

ಮೂತ್ರಪಿಂಡಪಿತ್ತಕೋಶ ಮತ್ತು ಮೂತ್ರದ ಕೊಳವೆಗಳಲ್ಲಿಕಲ್ಲಿನ ಸಮಸ್ಯೆ ಇರಬಹುದು ಈಸಮಸ್ಯೆ ಎದುರಾದರೆ ಸಾಕಷ್ಟು ನೋವು ಅನುಭವಿಸಬೇಕಾಗುತ್ತದೆಹಾಗಾಗಿ ನೀವು ಸೇವಿಸುವ ಪ್ರತಿಯೊಂದುಆಹಾರವು ಪೌಷ್ಟಿಕ ವಾಗಿದ್ದು ಆರೋಗ್ಯದಮೇಲೆ ಕಾಳಜಿವಹಿಸಿ ಮತ್ತು ಮಾಹಿತಿಯನ್ನು ಶೇರ್ಮಾಡಿ ಧನ್ಯವಾದಗಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…