ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ.

ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ ಕೊರತೆ ಕೂಡ ಕಿಡ್ನಿಗೆ ಅಪಾಯಕಾರಿ ಹಾಗೂ ಕಿಡ್ನಿಯಲ್ಲಿನ ಕಲ್ಲು ಸಮಸ್ಯೆಗೆ ನಾಂದಿ ಹಾಡುತ್ತೆ.
ದೇಹಕ್ಕೆ ಸಾಕಾಗುವಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯದೇ ಇರುವುದು ಕೂಡ ಕಿಡ್ನಿಗೆ ಅಪಾಯ.

ಮೂತ್ರ ವಿಸರ್ಜನೆಯನ್ನು ತಡೆಹಿಡಿಯುವುದು ಕೂಡ ಸರಿಯಲ್ಲ. ಇದೂ ಕೂಡ ಕಿಡ್ನಿ ಸಮಸ್ಯೆ ತಂದೊಡ್ಡುತ್ತದೆ.
ಹೆಚ್ಚು ಉಪ್ಪು ತಿನ್ನುವುದು ಕೂಡ ಕಿಡ್ನಿಗೆ ಅಪಾಯಕಾರಿ.
ತುಂಬಾ ಸಿಹಿ ಪದಾರ್ಥಗಳನ್ನೂ ಸೇವಿಸುವುದರಿಂದ ಸಕ್ಕರೆ ಕಾಯಿಲೆ ಬರುತ್ತದೆ. ಡಯಾಬಿಟಿಸ್ ಅನ್ನೋದು ಕಿಡ್ನಿ ಸಮಸ್ಯೆಯ ಮೂಲ ಅನ್ನೋದನ್ನು ಮರೆಯಬಾರದು.

ಪ್ರತಿನಿತ್ಯ ವ್ಯಾಯಾಮ ಮಾಡದೇ ಇರುವುದು ಕೂಡ ಕಿಡ್ನಿ ಸಮಸ್ಯೆಗೆ ದಾರಿ.
ಪ್ರತಿಯೊಂದಕ್ಕೂ ಹೆಚ್ಚು ಹೆಚ್ಚು ಮಾತ್ರೆಗಳನ್ನುಸೇವಿಸುವುದೂ ಒಳ್ಳೆಯದಲ್ಲ.
ನಿಯಮಿತವಾಗಿ ರಕ್ತದೊತ್ತಡವನ್ನು ಪರೀಕ್ಷಿಸುವುದು ಕಿಡ್ನಿ ಆರೋಗ್ಯಕ್ಕೂ ಒಳ್ಳೆಯದು.
ಹೆಚ್ಚಿನ ಪ್ರಮಾಣದಲ್ಲಿ ಆಲ್ಕೋಹಾಲ್ ಸೇವನೆ ಕಿಡ್ನಿಗೆ ಮಾರಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.