ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್, ಚಂದನಾರಿಗೆ ಮುತ್ತು ಕೊಟ್ಟು ಓಡಿ ಹೋಗುತ್ತಾರೆ.

ವಾಸುಕಿ ಮುತ್ತು ನೀಡಲು ಹೇಳಿದರೂ ಹಾಗಾಗಿ ನೀಡಿದೆ ಎಂದು ಕಿಶನ್ ಹೇಳಿದ್ದರು. ಕಿಶನ್ ಮಾತು ಕೇಳಿ ಚಂದನಾ, ಕೋಪದಿಂದ ವಾಸುಕಿರನ್ನು ನೋಡಿದರು. ಇದಾದ ಬಳಿಕ ಬಿಗ್ ಬಾಸ್ ನಾಮಿನೇಶನ್ ಪ್ರಕ್ರಿಯೆ ನಡೆಸಿದ್ದರು. ಈ ವೇಳೆ ಮನೆಯ ಕ್ಯಾಪ್ಟನ್ ಆಗಿದ್ದ ಚಂದನಾ ಅವರಿಗೆ ಡೈರೆಕ್ಟ್ ನಾಮಿನೇಟ್ ಮಾಡಲು ಹೇಳಿದರು. ಆಗ ಚಂದನಾ, ಕಿಶನ್ರನ್ನು ಡೈರೆಕ್ಟ್ ನಾಮಿನೇಟ್ ಮಾಡಿದ್ದಾರೆ. ಚಂದನಾ ಡೈರೆಕ್ಟ್ ನಾಮಿನೇಟ್ ಮಾಡಿದಕ್ಕೆ ಕಿಶನ್ ಬೇಸರಗೊಂಡು ಅಲ್ಲಿಂದ ಹೊರಟು ಹೋಗುತ್ತಾರೆ. ಈ ವಾರ ಮನೆಯಿಂದ ಹೊರಹೋಗಲು ಕಿಶನ್ ಜೊತೆಗೆ ಶೈನ್ ಶೆಟ್ಟಿ, ವಾಸುಕಿ ವೈಭವ್, ರಾಜು ತಾಳಿಕೋಟೆ, ಭೂಮಿ ಶೆಟ್ಟಿ, ಚಂದನ್ ಅಚಾರ್, ಚೈತ್ರಾ ನಾಮಿನೇಟ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
![]()