ಸುದ್ದಿ

ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

50

ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ.

ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ.

ಕಿಸ್..ಟೈಟಲ್​ ಮತ್ತು ಟ್ರೈಲರ್​ನಿಂದ ಸಖತ್​ ಸುದ್ದಿ ಮಾಡಿದ್ದ ಚಿತ್ರ… ಸದ್ಯ ರಾಜ್ಯಾದ್ಯಂತ ತೆರೆಕಂಡು ಸಕ್ಸಸ್​​ಫುಲ್ಲಾಗಿ ಮುನ್ನುಗ್ತಿದೆ.. ಸಿನಿಪ್ರಿಯರು ಈಗಾಗ್ಲೇ ಚಿತ್ರವನ್ನ ಅಪ್ಪಿಒಪ್ಪಿಕೊಂಡಿದ್ದಾಗಿದೆ.. ಇದೀಗ ಸೆಲೆಬ್ರೆಟಿಗಳ ಸರದಿ.. ಒಬ್ರಲ್ಲ ಒಬ್ರು ಕಿಸ್ ಚಿತ್ರವನ್ನ ನೋಡಿ ಮೆಚ್ಚುಗೆಯ ಮಾತುಗಳನ್ನಾಡ್ತಿದ್ದಾರೆ.

ನಾಳೆ ನಗರದ ಓರಾಯನ್​ ಮಾಲ್​ನಲ್ಲಿ ಬೆಳಿಗ್ಗೆ 10.30ರ ಶೋನಲ್ಲಿ, ಸಿನಿ ಅಭಿಮಾನಿಗಳ ಜೊತೆ ಕೂತು ಯಶ್​ ಸಿನಿಮಾ ನೋಡಲಿದ್ದಾರೆ.. ಈ ಹಿಂದೆ ಕೂಡ ರಾಕಿಂಗ್​ ಸ್ಟಾರ್ ಕಿಸ್ ಚಿತ್ರದ ಟ್ರೈಲರ್​ ಲಾಂಚ್​ ಮಾಡಿ ಚಿತ್ರತಂಡಕ್ಕೆ ಸಾಥ್​ ಕೊಟ್ಟಿದ್ರು.. ಇದೀಗ ಕಿಸ್ ಸಿನಿಮಾ ನೋಡ್ತಿರೊದು ಗೆಳೆಯ ಎ,ಪಿ ಅರ್ಜುನ್​ ಮತ್ತು ಚಿತ್ರತಂಡಕ್ಕೆ ಖುಷಿ ಕೊಟ್ಟಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • ಜೀವನಶೈಲಿ

    ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

    ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

  • ದೇಶ-ವಿದೇಶ

    ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

    ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..

  • karnataka

    ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…