ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್ ಅಂತ ಟ್ಯಾಗ್ಲೈನ್ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ.
ನರಾಚಿಯಿಂದ ಪ್ರೇಮಿಗಳತ್ತ ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್ ಸ್ಟಾರ್ ಯಶ್ ಸಾಥ್ ಕೊಡ್ತಿದ್ದಾರೆ. ಕೆಜಿಎಫ್ ಸೆಟ್ನಿಂದ ಡೈರೆಕ್ಟಾಗಿ ಕಿಸ್ ಜೋಡಿಯನ್ನ ನೋಡೋಕ್ಕೆ ಥಿಯೇಟರ್ಗೆ ಬರ್ತಿದ್ದಾರೆ.
ಕಿಸ್..ಟೈಟಲ್ ಮತ್ತು ಟ್ರೈಲರ್ನಿಂದ ಸಖತ್ ಸುದ್ದಿ ಮಾಡಿದ್ದ ಚಿತ್ರ… ಸದ್ಯ ರಾಜ್ಯಾದ್ಯಂತ ತೆರೆಕಂಡು ಸಕ್ಸಸ್ಫುಲ್ಲಾಗಿ ಮುನ್ನುಗ್ತಿದೆ.. ಸಿನಿಪ್ರಿಯರು ಈಗಾಗ್ಲೇ ಚಿತ್ರವನ್ನ ಅಪ್ಪಿಒಪ್ಪಿಕೊಂಡಿದ್ದಾಗಿದೆ.. ಇದೀಗ ಸೆಲೆಬ್ರೆಟಿಗಳ ಸರದಿ.. ಒಬ್ರಲ್ಲ ಒಬ್ರು ಕಿಸ್ ಚಿತ್ರವನ್ನ ನೋಡಿ ಮೆಚ್ಚುಗೆಯ ಮಾತುಗಳನ್ನಾಡ್ತಿದ್ದಾರೆ.
ನಾಳೆ ನಗರದ ಓರಾಯನ್ ಮಾಲ್ನಲ್ಲಿ ಬೆಳಿಗ್ಗೆ 10.30ರ ಶೋನಲ್ಲಿ, ಸಿನಿ ಅಭಿಮಾನಿಗಳ ಜೊತೆ ಕೂತು ಯಶ್ ಸಿನಿಮಾ ನೋಡಲಿದ್ದಾರೆ.. ಈ ಹಿಂದೆ ಕೂಡ ರಾಕಿಂಗ್ ಸ್ಟಾರ್ ಕಿಸ್ ಚಿತ್ರದ ಟ್ರೈಲರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ರು.. ಇದೀಗ ಕಿಸ್ ಸಿನಿಮಾ ನೋಡ್ತಿರೊದು ಗೆಳೆಯ ಎ,ಪಿ ಅರ್ಜುನ್ ಮತ್ತು ಚಿತ್ರತಂಡಕ್ಕೆ ಖುಷಿ ಕೊಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.