News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈ ಹಣ್ಣಿನಿಂದ ಒಬ್ಬರ ಜೀವ ಉಳಿಸಬಹುದು, ಹಲವರಿಗೆ ಗೊತ್ತಿಲ್ಲ ಈ ಅದ್ಬುತ ಹಣ್ಣಿನ ಬಗ್ಗೆ. ಈ ಅರೋಗ್ಯ ಮಾಹಿತಿ ನೋಡಿ.

148

ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಡೆಂಗ್ಯೂ ಜ್ವರ ಬಂದ ಸಂದರ್ಭದಲ್ಲಿ ಹಲವಾರು ಮಂದಿ ನಿಮಗೆ ಪಾಪಾಯಿ ಎಲೆಯ ರಸ ಸ್ವಲ್ಲ ಸೇವಿಸಿ ಹಾಗೆಯೇ ಕಿವಿ ಹಣ್ಣನ್ನು ಕೂಡ ತಿನ್ನಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು.

ಹೌದು ನಿಜವಾಗಿಯೂ ಡೆಂಗ್ಯೂ ಎನ್ನುವ ಸೈಲೆಂಟ್ ಕಿಲ್ಲರ್ ರೋಗವನ್ನು ಕೂಡ ತಡೆಹಿಡಿಯುವ ತಾಕತ್ತು ಈ ಕಿವಿ ಎನ್ನುವ ಅದ್ಬುತ ಹಣ್ಣಿಗಿದೆ, ಹೌದು ಡೆಂಗ್ಯೂ ಜ್ವರ ನಿಮಗೆ ಅವರಿಸಿದಾಗ ಮೊದಲು ನಿಮ್ಮ ರಕ್ತದಲ್ಲಿನ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ ಹೀಗಾಗಿ ದೇಹಕ್ಕೆ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯೇ ಇರುವುದಿಲ್ಲ ಮತ್ತು ಇಂತಹ ಸಂದರ್ಭದಲ್ಲಿ ಕಿವಿ ಹಣ್ಣು ರಾಮಬಾಣ ಎನ್ನಬಹುದು. ಈ ಕಿವಿ ಹಣ್ಣು ಸೇವಿಸುವುದರಿಂದ ಪ್ಲೇಟ್ಲೆಟ್ ಹೆಚ್ಚಾಗುತ್ತದೆ, ಹಾಗೂ ರೋಗಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುತ್ತಾನೆ, ಇಂತಹ ಕಿವಿ ಹಣ್ಣಿನ ಅದ್ಬುತ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಿದ್ದೇವೆ ನೋಡಿ.

ಕೀವಿ ಹಣ್ಣು, ತ್ವಚೆಯ ಕಾಂತಿಗೂ ಉತ್ತಮ,  ಜಂಕ್​ಫುಡ್ಸ್​ ಸೇವನೆಯಿಂದ ಉಂಟಾಗುವ ಆ್ಯಸಿಡಿಕ್ ಅಂಶವನ್ನು ತೆಗೆದುಹಾಕಿ ದೇಹದಲ್ಲಿ ಪಿಹೆಚ್​ ಮಟ್ಟವನ್ನು ನಿಯಂತ್ರಿಸುತ್ತದೆ ಜೊತೆಗೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್​ ಗುಣವಿರುವುದರಿಂದ ತ್ವಚೆಯ ಏಜಿಂಗ್​ನ್ನು ನಿಯಂತ್ರಿಸಿ, ಸುಕ್ಕುಗಟ್ಟುವುದು, ನೆರಿಗೆ, ಕಲೆಗಳನ್ನು ತಡೆಯುತ್ತದೆ. ಯಾರಾದರೂ ಡೆಂಗ್ಯೂ ರೋಗಿಗಳಿದ್ದರೆ ಅವರಿಗೆ ಕಿವಿ ಹಣ್ಣು ನೀಡುವುದು ಬಹಳ ಉತ್ತಮವಾದ ಮದ್ದು. ಸಾಮಾನ್ಯವಾಗಿ ಡೆಂಗ್ಯೂ ಜ್ವರವನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ, ಈ ಜ್ವರ ಸದ್ದಿಲ್ಲದೆ ವ್ಯಕ್ತಿಯನ್ನು ದುರ್ಬಲನನ್ನಾಗಿ ಮಾಡುತ್ತದೆ.

ಈ ಹಣ್ಣಿನಲ್ಲಿ ವಿಟಮಿನ್​ ಸಿ ಸಿಗುತ್ತದೆ ಕಿತ್ತಳೆ, ನಿಂಬೆಹಣ್ಣಿಗೆ ಹೋಲಿಸಿದರೆ ಕೀವಿ ಹಣ್ಣಿನಲ್ಲಿ ವಿಟಮಿನ್​ ಸಿ ಅಂಶ ಹೆಚ್ಚಿದೆ ಆದ್ದರಿಂದ ಈ ಹಣ್ಣು ಉತ್ತಮ ಆ್ಯಂಟಿ ಆಕ್ಸಿಡೆಂಟ್​ ಹಾಗೆ ಇದು ಫ್ರೀ ರಾಡಿಕಲ್ಸ್​ನ್ನು ತೆಗೆದುಹಾಕಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಕಿವಿ ಹಣ್ಣು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೀವಿ ಹಣ್ಣು ಉತ್ತಮ ಮತ್ತು ಇದರಲ್ಲಿರುವ ಡಯೆಟ್ರಿ ಫೈಬರ್​ ಅಂಶ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿದ್ದೆ ಸಮಸ್ಯೆಗೆ ಪರಿಹಾರ ನೀಡುತ್ತದೆ, ಕೀವಿ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಮತ್ತು ಸೆರೊಟೊನಿನ್​ ಅಂಶ ನಿದ್ದೆ ಸಮಸ್ಯೆಗೆ ಉತ್ತಮ ಪರಿಹಾರ ನೀಡುತ್ತದೆ ಮತ್ತು ಮಲಗುವ ಮುನ್ನ ಒಂದು ಕೀವಿ ಹಣ್ಣನ್ನು ಸೇವಿಸುವುದರಿಂದ ನಿದ್ದೆ ಚೆನ್ನಾಗಿ ಬರುತ್ತದೆ. 
ಹೀಗಾಗಿ ಜೀವ ಉಳಿಸಬಲ್ಲ ಗುಣವಿರುವ ಈ ಕಿವಿ ಫ್ರೂಟ್ ಬಹಳ ಉತ್ತಮವಾದ ಹಣ್ಣು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…