ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಡೆಂಗ್ಯೂ ಜ್ವರ ಬಂದ ಸಂದರ್ಭದಲ್ಲಿ ಹಲವಾರು ಮಂದಿ ನಿಮಗೆ ಪಾಪಾಯಿ ಎಲೆಯ ರಸ ಸ್ವಲ್ಲ ಸೇವಿಸಿ ಹಾಗೆಯೇ ಕಿವಿ ಹಣ್ಣನ್ನು ಕೂಡ ತಿನ್ನಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು.

ಹೌದು ನಿಜವಾಗಿಯೂ ಡೆಂಗ್ಯೂ ಎನ್ನುವ ಸೈಲೆಂಟ್ ಕಿಲ್ಲರ್ ರೋಗವನ್ನು ಕೂಡ ತಡೆಹಿಡಿಯುವ ತಾಕತ್ತು ಈ ಕಿವಿ ಎನ್ನುವ ಅದ್ಬುತ ಹಣ್ಣಿಗಿದೆ, ಹೌದು ಡೆಂಗ್ಯೂ ಜ್ವರ ನಿಮಗೆ ಅವರಿಸಿದಾಗ ಮೊದಲು ನಿಮ್ಮ ರಕ್ತದಲ್ಲಿನ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ ಹೀಗಾಗಿ ದೇಹಕ್ಕೆ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯೇ ಇರುವುದಿಲ್ಲ ಮತ್ತು ಇಂತಹ ಸಂದರ್ಭದಲ್ಲಿ ಕಿವಿ ಹಣ್ಣು ರಾಮಬಾಣ ಎನ್ನಬಹುದು. ಈ ಕಿವಿ ಹಣ್ಣು ಸೇವಿಸುವುದರಿಂದ ಪ್ಲೇಟ್ಲೆಟ್ ಹೆಚ್ಚಾಗುತ್ತದೆ, ಹಾಗೂ ರೋಗಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುತ್ತಾನೆ, ಇಂತಹ ಕಿವಿ ಹಣ್ಣಿನ ಅದ್ಬುತ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಿದ್ದೇವೆ ನೋಡಿ.

ಕೀವಿ ಹಣ್ಣು, ತ್ವಚೆಯ ಕಾಂತಿಗೂ ಉತ್ತಮ, ಜಂಕ್ಫುಡ್ಸ್ ಸೇವನೆಯಿಂದ ಉಂಟಾಗುವ ಆ್ಯಸಿಡಿಕ್ ಅಂಶವನ್ನು ತೆಗೆದುಹಾಕಿ ದೇಹದಲ್ಲಿ ಪಿಹೆಚ್ ಮಟ್ಟವನ್ನು ನಿಯಂತ್ರಿಸುತ್ತದೆ ಜೊತೆಗೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗುಣವಿರುವುದರಿಂದ ತ್ವಚೆಯ ಏಜಿಂಗ್ನ್ನು ನಿಯಂತ್ರಿಸಿ, ಸುಕ್ಕುಗಟ್ಟುವುದು, ನೆರಿಗೆ, ಕಲೆಗಳನ್ನು ತಡೆಯುತ್ತದೆ. ಯಾರಾದರೂ ಡೆಂಗ್ಯೂ ರೋಗಿಗಳಿದ್ದರೆ ಅವರಿಗೆ ಕಿವಿ ಹಣ್ಣು ನೀಡುವುದು ಬಹಳ ಉತ್ತಮವಾದ ಮದ್ದು. ಸಾಮಾನ್ಯವಾಗಿ ಡೆಂಗ್ಯೂ ಜ್ವರವನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ, ಈ ಜ್ವರ ಸದ್ದಿಲ್ಲದೆ ವ್ಯಕ್ತಿಯನ್ನು ದುರ್ಬಲನನ್ನಾಗಿ ಮಾಡುತ್ತದೆ.

ಈ ಹಣ್ಣಿನಲ್ಲಿ ವಿಟಮಿನ್ ಸಿ ಸಿಗುತ್ತದೆ ಕಿತ್ತಳೆ, ನಿಂಬೆಹಣ್ಣಿಗೆ ಹೋಲಿಸಿದರೆ ಕೀವಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶ ಹೆಚ್ಚಿದೆ ಆದ್ದರಿಂದ ಈ ಹಣ್ಣು ಉತ್ತಮ ಆ್ಯಂಟಿ ಆಕ್ಸಿಡೆಂಟ್ ಹಾಗೆ ಇದು ಫ್ರೀ ರಾಡಿಕಲ್ಸ್ನ್ನು ತೆಗೆದುಹಾಕಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಕಿವಿ ಹಣ್ಣು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೀವಿ ಹಣ್ಣು ಉತ್ತಮ ಮತ್ತು ಇದರಲ್ಲಿರುವ ಡಯೆಟ್ರಿ ಫೈಬರ್ ಅಂಶ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿದ್ದೆ ಸಮಸ್ಯೆಗೆ ಪರಿಹಾರ ನೀಡುತ್ತದೆ, ಕೀವಿ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ಸೆರೊಟೊನಿನ್ ಅಂಶ ನಿದ್ದೆ ಸಮಸ್ಯೆಗೆ ಉತ್ತಮ ಪರಿಹಾರ ನೀಡುತ್ತದೆ ಮತ್ತು ಮಲಗುವ ಮುನ್ನ ಒಂದು ಕೀವಿ ಹಣ್ಣನ್ನು ಸೇವಿಸುವುದರಿಂದ ನಿದ್ದೆ ಚೆನ್ನಾಗಿ ಬರುತ್ತದೆ.
ಹೀಗಾಗಿ ಜೀವ ಉಳಿಸಬಲ್ಲ ಗುಣವಿರುವ ಈ ಕಿವಿ ಫ್ರೂಟ್ ಬಹಳ ಉತ್ತಮವಾದ ಹಣ್ಣು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…