News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈ ಹಣ್ಣಿನಿಂದ ಒಬ್ಬರ ಜೀವ ಉಳಿಸಬಹುದು, ಹಲವರಿಗೆ ಗೊತ್ತಿಲ್ಲ ಈ ಅದ್ಬುತ ಹಣ್ಣಿನ ಬಗ್ಗೆ. ಈ ಅರೋಗ್ಯ ಮಾಹಿತಿ ನೋಡಿ.

150

ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಡೆಂಗ್ಯೂ ಜ್ವರ ಬಂದ ಸಂದರ್ಭದಲ್ಲಿ ಹಲವಾರು ಮಂದಿ ನಿಮಗೆ ಪಾಪಾಯಿ ಎಲೆಯ ರಸ ಸ್ವಲ್ಲ ಸೇವಿಸಿ ಹಾಗೆಯೇ ಕಿವಿ ಹಣ್ಣನ್ನು ಕೂಡ ತಿನ್ನಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು.

ಹೌದು ನಿಜವಾಗಿಯೂ ಡೆಂಗ್ಯೂ ಎನ್ನುವ ಸೈಲೆಂಟ್ ಕಿಲ್ಲರ್ ರೋಗವನ್ನು ಕೂಡ ತಡೆಹಿಡಿಯುವ ತಾಕತ್ತು ಈ ಕಿವಿ ಎನ್ನುವ ಅದ್ಬುತ ಹಣ್ಣಿಗಿದೆ, ಹೌದು ಡೆಂಗ್ಯೂ ಜ್ವರ ನಿಮಗೆ ಅವರಿಸಿದಾಗ ಮೊದಲು ನಿಮ್ಮ ರಕ್ತದಲ್ಲಿನ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ ಹೀಗಾಗಿ ದೇಹಕ್ಕೆ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯೇ ಇರುವುದಿಲ್ಲ ಮತ್ತು ಇಂತಹ ಸಂದರ್ಭದಲ್ಲಿ ಕಿವಿ ಹಣ್ಣು ರಾಮಬಾಣ ಎನ್ನಬಹುದು. ಈ ಕಿವಿ ಹಣ್ಣು ಸೇವಿಸುವುದರಿಂದ ಪ್ಲೇಟ್ಲೆಟ್ ಹೆಚ್ಚಾಗುತ್ತದೆ, ಹಾಗೂ ರೋಗಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುತ್ತಾನೆ, ಇಂತಹ ಕಿವಿ ಹಣ್ಣಿನ ಅದ್ಬುತ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಿದ್ದೇವೆ ನೋಡಿ.

ಕೀವಿ ಹಣ್ಣು, ತ್ವಚೆಯ ಕಾಂತಿಗೂ ಉತ್ತಮ,  ಜಂಕ್​ಫುಡ್ಸ್​ ಸೇವನೆಯಿಂದ ಉಂಟಾಗುವ ಆ್ಯಸಿಡಿಕ್ ಅಂಶವನ್ನು ತೆಗೆದುಹಾಕಿ ದೇಹದಲ್ಲಿ ಪಿಹೆಚ್​ ಮಟ್ಟವನ್ನು ನಿಯಂತ್ರಿಸುತ್ತದೆ ಜೊತೆಗೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್​ ಗುಣವಿರುವುದರಿಂದ ತ್ವಚೆಯ ಏಜಿಂಗ್​ನ್ನು ನಿಯಂತ್ರಿಸಿ, ಸುಕ್ಕುಗಟ್ಟುವುದು, ನೆರಿಗೆ, ಕಲೆಗಳನ್ನು ತಡೆಯುತ್ತದೆ. ಯಾರಾದರೂ ಡೆಂಗ್ಯೂ ರೋಗಿಗಳಿದ್ದರೆ ಅವರಿಗೆ ಕಿವಿ ಹಣ್ಣು ನೀಡುವುದು ಬಹಳ ಉತ್ತಮವಾದ ಮದ್ದು. ಸಾಮಾನ್ಯವಾಗಿ ಡೆಂಗ್ಯೂ ಜ್ವರವನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ, ಈ ಜ್ವರ ಸದ್ದಿಲ್ಲದೆ ವ್ಯಕ್ತಿಯನ್ನು ದುರ್ಬಲನನ್ನಾಗಿ ಮಾಡುತ್ತದೆ.

ಈ ಹಣ್ಣಿನಲ್ಲಿ ವಿಟಮಿನ್​ ಸಿ ಸಿಗುತ್ತದೆ ಕಿತ್ತಳೆ, ನಿಂಬೆಹಣ್ಣಿಗೆ ಹೋಲಿಸಿದರೆ ಕೀವಿ ಹಣ್ಣಿನಲ್ಲಿ ವಿಟಮಿನ್​ ಸಿ ಅಂಶ ಹೆಚ್ಚಿದೆ ಆದ್ದರಿಂದ ಈ ಹಣ್ಣು ಉತ್ತಮ ಆ್ಯಂಟಿ ಆಕ್ಸಿಡೆಂಟ್​ ಹಾಗೆ ಇದು ಫ್ರೀ ರಾಡಿಕಲ್ಸ್​ನ್ನು ತೆಗೆದುಹಾಕಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಕಿವಿ ಹಣ್ಣು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೀವಿ ಹಣ್ಣು ಉತ್ತಮ ಮತ್ತು ಇದರಲ್ಲಿರುವ ಡಯೆಟ್ರಿ ಫೈಬರ್​ ಅಂಶ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿದ್ದೆ ಸಮಸ್ಯೆಗೆ ಪರಿಹಾರ ನೀಡುತ್ತದೆ, ಕೀವಿ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಮತ್ತು ಸೆರೊಟೊನಿನ್​ ಅಂಶ ನಿದ್ದೆ ಸಮಸ್ಯೆಗೆ ಉತ್ತಮ ಪರಿಹಾರ ನೀಡುತ್ತದೆ ಮತ್ತು ಮಲಗುವ ಮುನ್ನ ಒಂದು ಕೀವಿ ಹಣ್ಣನ್ನು ಸೇವಿಸುವುದರಿಂದ ನಿದ್ದೆ ಚೆನ್ನಾಗಿ ಬರುತ್ತದೆ. 
ಹೀಗಾಗಿ ಜೀವ ಉಳಿಸಬಲ್ಲ ಗುಣವಿರುವ ಈ ಕಿವಿ ಫ್ರೂಟ್ ಬಹಳ ಉತ್ತಮವಾದ ಹಣ್ಣು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

    ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ಆರೋಗ್ಯ

    ಈ 10 ಹವ್ಯಾಸಗಳು ನಮ್ಮ ಮೆದುಳಿಗೆ, ತೊಂದರೆ ಉಂಟು ಮಾಡುತ್ತವೆ…

    ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..

  • inspirational, ಗ್ಯಾಜೆಟ್

    ಹೆಚ್ಚು ಫೋನ್ ಬಳಸುತ್ತಿರಾ,ಹಾಗಾದ್ರೆ ತಕ್ಷಣ ನಿಲ್ಲಿಸಿ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ