ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಡೆಂಗ್ಯೂ ಜ್ವರ ಬಂದ ಸಂದರ್ಭದಲ್ಲಿ ಹಲವಾರು ಮಂದಿ ನಿಮಗೆ ಪಾಪಾಯಿ ಎಲೆಯ ರಸ ಸ್ವಲ್ಲ ಸೇವಿಸಿ ಹಾಗೆಯೇ ಕಿವಿ ಹಣ್ಣನ್ನು ಕೂಡ ತಿನ್ನಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು.

ಹೌದು ನಿಜವಾಗಿಯೂ ಡೆಂಗ್ಯೂ ಎನ್ನುವ ಸೈಲೆಂಟ್ ಕಿಲ್ಲರ್ ರೋಗವನ್ನು ಕೂಡ ತಡೆಹಿಡಿಯುವ ತಾಕತ್ತು ಈ ಕಿವಿ ಎನ್ನುವ ಅದ್ಬುತ ಹಣ್ಣಿಗಿದೆ, ಹೌದು ಡೆಂಗ್ಯೂ ಜ್ವರ ನಿಮಗೆ ಅವರಿಸಿದಾಗ ಮೊದಲು ನಿಮ್ಮ ರಕ್ತದಲ್ಲಿನ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ ಹೀಗಾಗಿ ದೇಹಕ್ಕೆ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯೇ ಇರುವುದಿಲ್ಲ ಮತ್ತು ಇಂತಹ ಸಂದರ್ಭದಲ್ಲಿ ಕಿವಿ ಹಣ್ಣು ರಾಮಬಾಣ ಎನ್ನಬಹುದು. ಈ ಕಿವಿ ಹಣ್ಣು ಸೇವಿಸುವುದರಿಂದ ಪ್ಲೇಟ್ಲೆಟ್ ಹೆಚ್ಚಾಗುತ್ತದೆ, ಹಾಗೂ ರೋಗಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುತ್ತಾನೆ, ಇಂತಹ ಕಿವಿ ಹಣ್ಣಿನ ಅದ್ಬುತ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಿದ್ದೇವೆ ನೋಡಿ.

ಕೀವಿ ಹಣ್ಣು, ತ್ವಚೆಯ ಕಾಂತಿಗೂ ಉತ್ತಮ, ಜಂಕ್ಫುಡ್ಸ್ ಸೇವನೆಯಿಂದ ಉಂಟಾಗುವ ಆ್ಯಸಿಡಿಕ್ ಅಂಶವನ್ನು ತೆಗೆದುಹಾಕಿ ದೇಹದಲ್ಲಿ ಪಿಹೆಚ್ ಮಟ್ಟವನ್ನು ನಿಯಂತ್ರಿಸುತ್ತದೆ ಜೊತೆಗೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗುಣವಿರುವುದರಿಂದ ತ್ವಚೆಯ ಏಜಿಂಗ್ನ್ನು ನಿಯಂತ್ರಿಸಿ, ಸುಕ್ಕುಗಟ್ಟುವುದು, ನೆರಿಗೆ, ಕಲೆಗಳನ್ನು ತಡೆಯುತ್ತದೆ. ಯಾರಾದರೂ ಡೆಂಗ್ಯೂ ರೋಗಿಗಳಿದ್ದರೆ ಅವರಿಗೆ ಕಿವಿ ಹಣ್ಣು ನೀಡುವುದು ಬಹಳ ಉತ್ತಮವಾದ ಮದ್ದು. ಸಾಮಾನ್ಯವಾಗಿ ಡೆಂಗ್ಯೂ ಜ್ವರವನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ, ಈ ಜ್ವರ ಸದ್ದಿಲ್ಲದೆ ವ್ಯಕ್ತಿಯನ್ನು ದುರ್ಬಲನನ್ನಾಗಿ ಮಾಡುತ್ತದೆ.

ಈ ಹಣ್ಣಿನಲ್ಲಿ ವಿಟಮಿನ್ ಸಿ ಸಿಗುತ್ತದೆ ಕಿತ್ತಳೆ, ನಿಂಬೆಹಣ್ಣಿಗೆ ಹೋಲಿಸಿದರೆ ಕೀವಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶ ಹೆಚ್ಚಿದೆ ಆದ್ದರಿಂದ ಈ ಹಣ್ಣು ಉತ್ತಮ ಆ್ಯಂಟಿ ಆಕ್ಸಿಡೆಂಟ್ ಹಾಗೆ ಇದು ಫ್ರೀ ರಾಡಿಕಲ್ಸ್ನ್ನು ತೆಗೆದುಹಾಕಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಕಿವಿ ಹಣ್ಣು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೀವಿ ಹಣ್ಣು ಉತ್ತಮ ಮತ್ತು ಇದರಲ್ಲಿರುವ ಡಯೆಟ್ರಿ ಫೈಬರ್ ಅಂಶ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿದ್ದೆ ಸಮಸ್ಯೆಗೆ ಪರಿಹಾರ ನೀಡುತ್ತದೆ, ಕೀವಿ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ಸೆರೊಟೊನಿನ್ ಅಂಶ ನಿದ್ದೆ ಸಮಸ್ಯೆಗೆ ಉತ್ತಮ ಪರಿಹಾರ ನೀಡುತ್ತದೆ ಮತ್ತು ಮಲಗುವ ಮುನ್ನ ಒಂದು ಕೀವಿ ಹಣ್ಣನ್ನು ಸೇವಿಸುವುದರಿಂದ ನಿದ್ದೆ ಚೆನ್ನಾಗಿ ಬರುತ್ತದೆ.
ಹೀಗಾಗಿ ಜೀವ ಉಳಿಸಬಲ್ಲ ಗುಣವಿರುವ ಈ ಕಿವಿ ಫ್ರೂಟ್ ಬಹಳ ಉತ್ತಮವಾದ ಹಣ್ಣು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…