ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಡೆಂಗ್ಯೂ ಜ್ವರ ಬಂದ ಸಂದರ್ಭದಲ್ಲಿ ಹಲವಾರು ಮಂದಿ ನಿಮಗೆ ಪಾಪಾಯಿ ಎಲೆಯ ರಸ ಸ್ವಲ್ಲ ಸೇವಿಸಿ ಹಾಗೆಯೇ ಕಿವಿ ಹಣ್ಣನ್ನು ಕೂಡ ತಿನ್ನಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು.

ಹೌದು ನಿಜವಾಗಿಯೂ ಡೆಂಗ್ಯೂ ಎನ್ನುವ ಸೈಲೆಂಟ್ ಕಿಲ್ಲರ್ ರೋಗವನ್ನು ಕೂಡ ತಡೆಹಿಡಿಯುವ ತಾಕತ್ತು ಈ ಕಿವಿ ಎನ್ನುವ ಅದ್ಬುತ ಹಣ್ಣಿಗಿದೆ, ಹೌದು ಡೆಂಗ್ಯೂ ಜ್ವರ ನಿಮಗೆ ಅವರಿಸಿದಾಗ ಮೊದಲು ನಿಮ್ಮ ರಕ್ತದಲ್ಲಿನ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ ಹೀಗಾಗಿ ದೇಹಕ್ಕೆ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯೇ ಇರುವುದಿಲ್ಲ ಮತ್ತು ಇಂತಹ ಸಂದರ್ಭದಲ್ಲಿ ಕಿವಿ ಹಣ್ಣು ರಾಮಬಾಣ ಎನ್ನಬಹುದು. ಈ ಕಿವಿ ಹಣ್ಣು ಸೇವಿಸುವುದರಿಂದ ಪ್ಲೇಟ್ಲೆಟ್ ಹೆಚ್ಚಾಗುತ್ತದೆ, ಹಾಗೂ ರೋಗಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುತ್ತಾನೆ, ಇಂತಹ ಕಿವಿ ಹಣ್ಣಿನ ಅದ್ಬುತ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಿದ್ದೇವೆ ನೋಡಿ.

ಕೀವಿ ಹಣ್ಣು, ತ್ವಚೆಯ ಕಾಂತಿಗೂ ಉತ್ತಮ, ಜಂಕ್ಫುಡ್ಸ್ ಸೇವನೆಯಿಂದ ಉಂಟಾಗುವ ಆ್ಯಸಿಡಿಕ್ ಅಂಶವನ್ನು ತೆಗೆದುಹಾಕಿ ದೇಹದಲ್ಲಿ ಪಿಹೆಚ್ ಮಟ್ಟವನ್ನು ನಿಯಂತ್ರಿಸುತ್ತದೆ ಜೊತೆಗೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗುಣವಿರುವುದರಿಂದ ತ್ವಚೆಯ ಏಜಿಂಗ್ನ್ನು ನಿಯಂತ್ರಿಸಿ, ಸುಕ್ಕುಗಟ್ಟುವುದು, ನೆರಿಗೆ, ಕಲೆಗಳನ್ನು ತಡೆಯುತ್ತದೆ. ಯಾರಾದರೂ ಡೆಂಗ್ಯೂ ರೋಗಿಗಳಿದ್ದರೆ ಅವರಿಗೆ ಕಿವಿ ಹಣ್ಣು ನೀಡುವುದು ಬಹಳ ಉತ್ತಮವಾದ ಮದ್ದು. ಸಾಮಾನ್ಯವಾಗಿ ಡೆಂಗ್ಯೂ ಜ್ವರವನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ, ಈ ಜ್ವರ ಸದ್ದಿಲ್ಲದೆ ವ್ಯಕ್ತಿಯನ್ನು ದುರ್ಬಲನನ್ನಾಗಿ ಮಾಡುತ್ತದೆ.

ಈ ಹಣ್ಣಿನಲ್ಲಿ ವಿಟಮಿನ್ ಸಿ ಸಿಗುತ್ತದೆ ಕಿತ್ತಳೆ, ನಿಂಬೆಹಣ್ಣಿಗೆ ಹೋಲಿಸಿದರೆ ಕೀವಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶ ಹೆಚ್ಚಿದೆ ಆದ್ದರಿಂದ ಈ ಹಣ್ಣು ಉತ್ತಮ ಆ್ಯಂಟಿ ಆಕ್ಸಿಡೆಂಟ್ ಹಾಗೆ ಇದು ಫ್ರೀ ರಾಡಿಕಲ್ಸ್ನ್ನು ತೆಗೆದುಹಾಕಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಕಿವಿ ಹಣ್ಣು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೀವಿ ಹಣ್ಣು ಉತ್ತಮ ಮತ್ತು ಇದರಲ್ಲಿರುವ ಡಯೆಟ್ರಿ ಫೈಬರ್ ಅಂಶ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿದ್ದೆ ಸಮಸ್ಯೆಗೆ ಪರಿಹಾರ ನೀಡುತ್ತದೆ, ಕೀವಿ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ಸೆರೊಟೊನಿನ್ ಅಂಶ ನಿದ್ದೆ ಸಮಸ್ಯೆಗೆ ಉತ್ತಮ ಪರಿಹಾರ ನೀಡುತ್ತದೆ ಮತ್ತು ಮಲಗುವ ಮುನ್ನ ಒಂದು ಕೀವಿ ಹಣ್ಣನ್ನು ಸೇವಿಸುವುದರಿಂದ ನಿದ್ದೆ ಚೆನ್ನಾಗಿ ಬರುತ್ತದೆ.
ಹೀಗಾಗಿ ಜೀವ ಉಳಿಸಬಲ್ಲ ಗುಣವಿರುವ ಈ ಕಿವಿ ಫ್ರೂಟ್ ಬಹಳ ಉತ್ತಮವಾದ ಹಣ್ಣು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…