ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಡೆಂಗ್ಯೂ ಜ್ವರ ಬಂದ ಸಂದರ್ಭದಲ್ಲಿ ಹಲವಾರು ಮಂದಿ ನಿಮಗೆ ಪಾಪಾಯಿ ಎಲೆಯ ರಸ ಸ್ವಲ್ಲ ಸೇವಿಸಿ ಹಾಗೆಯೇ ಕಿವಿ ಹಣ್ಣನ್ನು ಕೂಡ ತಿನ್ನಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು.

ಹೌದು ನಿಜವಾಗಿಯೂ ಡೆಂಗ್ಯೂ ಎನ್ನುವ ಸೈಲೆಂಟ್ ಕಿಲ್ಲರ್ ರೋಗವನ್ನು ಕೂಡ ತಡೆಹಿಡಿಯುವ ತಾಕತ್ತು ಈ ಕಿವಿ ಎನ್ನುವ ಅದ್ಬುತ ಹಣ್ಣಿಗಿದೆ, ಹೌದು ಡೆಂಗ್ಯೂ ಜ್ವರ ನಿಮಗೆ ಅವರಿಸಿದಾಗ ಮೊದಲು ನಿಮ್ಮ ರಕ್ತದಲ್ಲಿನ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ ಹೀಗಾಗಿ ದೇಹಕ್ಕೆ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯೇ ಇರುವುದಿಲ್ಲ ಮತ್ತು ಇಂತಹ ಸಂದರ್ಭದಲ್ಲಿ ಕಿವಿ ಹಣ್ಣು ರಾಮಬಾಣ ಎನ್ನಬಹುದು. ಈ ಕಿವಿ ಹಣ್ಣು ಸೇವಿಸುವುದರಿಂದ ಪ್ಲೇಟ್ಲೆಟ್ ಹೆಚ್ಚಾಗುತ್ತದೆ, ಹಾಗೂ ರೋಗಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುತ್ತಾನೆ, ಇಂತಹ ಕಿವಿ ಹಣ್ಣಿನ ಅದ್ಬುತ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಿದ್ದೇವೆ ನೋಡಿ.

ಕೀವಿ ಹಣ್ಣು, ತ್ವಚೆಯ ಕಾಂತಿಗೂ ಉತ್ತಮ, ಜಂಕ್ಫುಡ್ಸ್ ಸೇವನೆಯಿಂದ ಉಂಟಾಗುವ ಆ್ಯಸಿಡಿಕ್ ಅಂಶವನ್ನು ತೆಗೆದುಹಾಕಿ ದೇಹದಲ್ಲಿ ಪಿಹೆಚ್ ಮಟ್ಟವನ್ನು ನಿಯಂತ್ರಿಸುತ್ತದೆ ಜೊತೆಗೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗುಣವಿರುವುದರಿಂದ ತ್ವಚೆಯ ಏಜಿಂಗ್ನ್ನು ನಿಯಂತ್ರಿಸಿ, ಸುಕ್ಕುಗಟ್ಟುವುದು, ನೆರಿಗೆ, ಕಲೆಗಳನ್ನು ತಡೆಯುತ್ತದೆ. ಯಾರಾದರೂ ಡೆಂಗ್ಯೂ ರೋಗಿಗಳಿದ್ದರೆ ಅವರಿಗೆ ಕಿವಿ ಹಣ್ಣು ನೀಡುವುದು ಬಹಳ ಉತ್ತಮವಾದ ಮದ್ದು. ಸಾಮಾನ್ಯವಾಗಿ ಡೆಂಗ್ಯೂ ಜ್ವರವನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ, ಈ ಜ್ವರ ಸದ್ದಿಲ್ಲದೆ ವ್ಯಕ್ತಿಯನ್ನು ದುರ್ಬಲನನ್ನಾಗಿ ಮಾಡುತ್ತದೆ.

ಈ ಹಣ್ಣಿನಲ್ಲಿ ವಿಟಮಿನ್ ಸಿ ಸಿಗುತ್ತದೆ ಕಿತ್ತಳೆ, ನಿಂಬೆಹಣ್ಣಿಗೆ ಹೋಲಿಸಿದರೆ ಕೀವಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶ ಹೆಚ್ಚಿದೆ ಆದ್ದರಿಂದ ಈ ಹಣ್ಣು ಉತ್ತಮ ಆ್ಯಂಟಿ ಆಕ್ಸಿಡೆಂಟ್ ಹಾಗೆ ಇದು ಫ್ರೀ ರಾಡಿಕಲ್ಸ್ನ್ನು ತೆಗೆದುಹಾಕಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಕಿವಿ ಹಣ್ಣು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೀವಿ ಹಣ್ಣು ಉತ್ತಮ ಮತ್ತು ಇದರಲ್ಲಿರುವ ಡಯೆಟ್ರಿ ಫೈಬರ್ ಅಂಶ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿದ್ದೆ ಸಮಸ್ಯೆಗೆ ಪರಿಹಾರ ನೀಡುತ್ತದೆ, ಕೀವಿ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ಸೆರೊಟೊನಿನ್ ಅಂಶ ನಿದ್ದೆ ಸಮಸ್ಯೆಗೆ ಉತ್ತಮ ಪರಿಹಾರ ನೀಡುತ್ತದೆ ಮತ್ತು ಮಲಗುವ ಮುನ್ನ ಒಂದು ಕೀವಿ ಹಣ್ಣನ್ನು ಸೇವಿಸುವುದರಿಂದ ನಿದ್ದೆ ಚೆನ್ನಾಗಿ ಬರುತ್ತದೆ.
ಹೀಗಾಗಿ ಜೀವ ಉಳಿಸಬಲ್ಲ ಗುಣವಿರುವ ಈ ಕಿವಿ ಫ್ರೂಟ್ ಬಹಳ ಉತ್ತಮವಾದ ಹಣ್ಣು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ