ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಡೆಂಗ್ಯೂ ಜ್ವರ ಬಂದ ಸಂದರ್ಭದಲ್ಲಿ ಹಲವಾರು ಮಂದಿ ನಿಮಗೆ ಪಾಪಾಯಿ ಎಲೆಯ ರಸ ಸ್ವಲ್ಲ ಸೇವಿಸಿ ಹಾಗೆಯೇ ಕಿವಿ ಹಣ್ಣನ್ನು ಕೂಡ ತಿನ್ನಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು.
ಹೌದು ನಿಜವಾಗಿಯೂ ಡೆಂಗ್ಯೂ ಎನ್ನುವ ಸೈಲೆಂಟ್ ಕಿಲ್ಲರ್ ರೋಗವನ್ನು ಕೂಡ ತಡೆಹಿಡಿಯುವ ತಾಕತ್ತು ಈ ಕಿವಿ ಎನ್ನುವ ಅದ್ಬುತ ಹಣ್ಣಿಗಿದೆ, ಹೌದು ಡೆಂಗ್ಯೂ ಜ್ವರ ನಿಮಗೆ ಅವರಿಸಿದಾಗ ಮೊದಲು ನಿಮ್ಮ ರಕ್ತದಲ್ಲಿನ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ ಹೀಗಾಗಿ ದೇಹಕ್ಕೆ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯೇ ಇರುವುದಿಲ್ಲ ಮತ್ತು ಇಂತಹ ಸಂದರ್ಭದಲ್ಲಿ ಕಿವಿ ಹಣ್ಣು ರಾಮಬಾಣ ಎನ್ನಬಹುದು. ಈ ಕಿವಿ ಹಣ್ಣು ಸೇವಿಸುವುದರಿಂದ ಪ್ಲೇಟ್ಲೆಟ್ ಹೆಚ್ಚಾಗುತ್ತದೆ, ಹಾಗೂ ರೋಗಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುತ್ತಾನೆ, ಇಂತಹ ಕಿವಿ ಹಣ್ಣಿನ ಅದ್ಬುತ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಿದ್ದೇವೆ ನೋಡಿ.
ಕೀವಿ ಹಣ್ಣು, ತ್ವಚೆಯ ಕಾಂತಿಗೂ ಉತ್ತಮ, ಜಂಕ್ಫುಡ್ಸ್ ಸೇವನೆಯಿಂದ ಉಂಟಾಗುವ ಆ್ಯಸಿಡಿಕ್ ಅಂಶವನ್ನು ತೆಗೆದುಹಾಕಿ ದೇಹದಲ್ಲಿ ಪಿಹೆಚ್ ಮಟ್ಟವನ್ನು ನಿಯಂತ್ರಿಸುತ್ತದೆ ಜೊತೆಗೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗುಣವಿರುವುದರಿಂದ ತ್ವಚೆಯ ಏಜಿಂಗ್ನ್ನು ನಿಯಂತ್ರಿಸಿ, ಸುಕ್ಕುಗಟ್ಟುವುದು, ನೆರಿಗೆ, ಕಲೆಗಳನ್ನು ತಡೆಯುತ್ತದೆ. ಯಾರಾದರೂ ಡೆಂಗ್ಯೂ ರೋಗಿಗಳಿದ್ದರೆ ಅವರಿಗೆ ಕಿವಿ ಹಣ್ಣು ನೀಡುವುದು ಬಹಳ ಉತ್ತಮವಾದ ಮದ್ದು. ಸಾಮಾನ್ಯವಾಗಿ ಡೆಂಗ್ಯೂ ಜ್ವರವನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ, ಈ ಜ್ವರ ಸದ್ದಿಲ್ಲದೆ ವ್ಯಕ್ತಿಯನ್ನು ದುರ್ಬಲನನ್ನಾಗಿ ಮಾಡುತ್ತದೆ.
ಈ ಹಣ್ಣಿನಲ್ಲಿ ವಿಟಮಿನ್ ಸಿ ಸಿಗುತ್ತದೆ ಕಿತ್ತಳೆ, ನಿಂಬೆಹಣ್ಣಿಗೆ ಹೋಲಿಸಿದರೆ ಕೀವಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶ ಹೆಚ್ಚಿದೆ ಆದ್ದರಿಂದ ಈ ಹಣ್ಣು ಉತ್ತಮ ಆ್ಯಂಟಿ ಆಕ್ಸಿಡೆಂಟ್ ಹಾಗೆ ಇದು ಫ್ರೀ ರಾಡಿಕಲ್ಸ್ನ್ನು ತೆಗೆದುಹಾಕಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಕಿವಿ ಹಣ್ಣು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೀವಿ ಹಣ್ಣು ಉತ್ತಮ ಮತ್ತು ಇದರಲ್ಲಿರುವ ಡಯೆಟ್ರಿ ಫೈಬರ್ ಅಂಶ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿದ್ದೆ ಸಮಸ್ಯೆಗೆ ಪರಿಹಾರ ನೀಡುತ್ತದೆ, ಕೀವಿ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ಸೆರೊಟೊನಿನ್ ಅಂಶ ನಿದ್ದೆ ಸಮಸ್ಯೆಗೆ ಉತ್ತಮ ಪರಿಹಾರ ನೀಡುತ್ತದೆ ಮತ್ತು ಮಲಗುವ ಮುನ್ನ ಒಂದು ಕೀವಿ ಹಣ್ಣನ್ನು ಸೇವಿಸುವುದರಿಂದ ನಿದ್ದೆ ಚೆನ್ನಾಗಿ ಬರುತ್ತದೆ.
ಹೀಗಾಗಿ ಜೀವ ಉಳಿಸಬಲ್ಲ ಗುಣವಿರುವ ಈ ಕಿವಿ ಫ್ರೂಟ್ ಬಹಳ ಉತ್ತಮವಾದ ಹಣ್ಣು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…