News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈ ಹಣ್ಣಿನಿಂದ ಒಬ್ಬರ ಜೀವ ಉಳಿಸಬಹುದು, ಹಲವರಿಗೆ ಗೊತ್ತಿಲ್ಲ ಈ ಅದ್ಬುತ ಹಣ್ಣಿನ ಬಗ್ಗೆ. ಈ ಅರೋಗ್ಯ ಮಾಹಿತಿ ನೋಡಿ.

153

ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಹಣ್ಣಿನ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಡೆಂಗ್ಯೂ ಜ್ವರ ಬಂದ ಸಂದರ್ಭದಲ್ಲಿ ಹಲವಾರು ಮಂದಿ ನಿಮಗೆ ಪಾಪಾಯಿ ಎಲೆಯ ರಸ ಸ್ವಲ್ಲ ಸೇವಿಸಿ ಹಾಗೆಯೇ ಕಿವಿ ಹಣ್ಣನ್ನು ಕೂಡ ತಿನ್ನಿ ಎಂದು ಹೇಳಿರುವುದನ್ನು ನೀವು ಕೇಳಿರಬಹುದು.

ಹೌದು ನಿಜವಾಗಿಯೂ ಡೆಂಗ್ಯೂ ಎನ್ನುವ ಸೈಲೆಂಟ್ ಕಿಲ್ಲರ್ ರೋಗವನ್ನು ಕೂಡ ತಡೆಹಿಡಿಯುವ ತಾಕತ್ತು ಈ ಕಿವಿ ಎನ್ನುವ ಅದ್ಬುತ ಹಣ್ಣಿಗಿದೆ, ಹೌದು ಡೆಂಗ್ಯೂ ಜ್ವರ ನಿಮಗೆ ಅವರಿಸಿದಾಗ ಮೊದಲು ನಿಮ್ಮ ರಕ್ತದಲ್ಲಿನ ಪ್ಲೇಟ್ಲೆಟ್ ಕೌಂಟ್ ಕಡಿಮೆಯಾಗುತ್ತಾ ಹೋಗುತ್ತದೆ ಹೀಗಾಗಿ ದೇಹಕ್ಕೆ ಯಾವುದೇ ರೋಗದ ವಿರುದ್ಧ ಹೋರಾಡುವ ಶಕ್ತಿಯೇ ಇರುವುದಿಲ್ಲ ಮತ್ತು ಇಂತಹ ಸಂದರ್ಭದಲ್ಲಿ ಕಿವಿ ಹಣ್ಣು ರಾಮಬಾಣ ಎನ್ನಬಹುದು. ಈ ಕಿವಿ ಹಣ್ಣು ಸೇವಿಸುವುದರಿಂದ ಪ್ಲೇಟ್ಲೆಟ್ ಹೆಚ್ಚಾಗುತ್ತದೆ, ಹಾಗೂ ರೋಗಿ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುತ್ತಾನೆ, ಇಂತಹ ಕಿವಿ ಹಣ್ಣಿನ ಅದ್ಬುತ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಿದ್ದೇವೆ ನೋಡಿ.

ಕೀವಿ ಹಣ್ಣು, ತ್ವಚೆಯ ಕಾಂತಿಗೂ ಉತ್ತಮ,  ಜಂಕ್​ಫುಡ್ಸ್​ ಸೇವನೆಯಿಂದ ಉಂಟಾಗುವ ಆ್ಯಸಿಡಿಕ್ ಅಂಶವನ್ನು ತೆಗೆದುಹಾಕಿ ದೇಹದಲ್ಲಿ ಪಿಹೆಚ್​ ಮಟ್ಟವನ್ನು ನಿಯಂತ್ರಿಸುತ್ತದೆ ಜೊತೆಗೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್​ ಗುಣವಿರುವುದರಿಂದ ತ್ವಚೆಯ ಏಜಿಂಗ್​ನ್ನು ನಿಯಂತ್ರಿಸಿ, ಸುಕ್ಕುಗಟ್ಟುವುದು, ನೆರಿಗೆ, ಕಲೆಗಳನ್ನು ತಡೆಯುತ್ತದೆ. ಯಾರಾದರೂ ಡೆಂಗ್ಯೂ ರೋಗಿಗಳಿದ್ದರೆ ಅವರಿಗೆ ಕಿವಿ ಹಣ್ಣು ನೀಡುವುದು ಬಹಳ ಉತ್ತಮವಾದ ಮದ್ದು. ಸಾಮಾನ್ಯವಾಗಿ ಡೆಂಗ್ಯೂ ಜ್ವರವನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ, ಈ ಜ್ವರ ಸದ್ದಿಲ್ಲದೆ ವ್ಯಕ್ತಿಯನ್ನು ದುರ್ಬಲನನ್ನಾಗಿ ಮಾಡುತ್ತದೆ.

ಈ ಹಣ್ಣಿನಲ್ಲಿ ವಿಟಮಿನ್​ ಸಿ ಸಿಗುತ್ತದೆ ಕಿತ್ತಳೆ, ನಿಂಬೆಹಣ್ಣಿಗೆ ಹೋಲಿಸಿದರೆ ಕೀವಿ ಹಣ್ಣಿನಲ್ಲಿ ವಿಟಮಿನ್​ ಸಿ ಅಂಶ ಹೆಚ್ಚಿದೆ ಆದ್ದರಿಂದ ಈ ಹಣ್ಣು ಉತ್ತಮ ಆ್ಯಂಟಿ ಆಕ್ಸಿಡೆಂಟ್​ ಹಾಗೆ ಇದು ಫ್ರೀ ರಾಡಿಕಲ್ಸ್​ನ್ನು ತೆಗೆದುಹಾಕಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಕಿವಿ ಹಣ್ಣು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೀವಿ ಹಣ್ಣು ಉತ್ತಮ ಮತ್ತು ಇದರಲ್ಲಿರುವ ಡಯೆಟ್ರಿ ಫೈಬರ್​ ಅಂಶ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗಲು ಸಹಾಯ ಮಾಡುತ್ತದೆ. ನಿದ್ದೆ ಸಮಸ್ಯೆಗೆ ಪರಿಹಾರ ನೀಡುತ್ತದೆ, ಕೀವಿ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಮತ್ತು ಸೆರೊಟೊನಿನ್​ ಅಂಶ ನಿದ್ದೆ ಸಮಸ್ಯೆಗೆ ಉತ್ತಮ ಪರಿಹಾರ ನೀಡುತ್ತದೆ ಮತ್ತು ಮಲಗುವ ಮುನ್ನ ಒಂದು ಕೀವಿ ಹಣ್ಣನ್ನು ಸೇವಿಸುವುದರಿಂದ ನಿದ್ದೆ ಚೆನ್ನಾಗಿ ಬರುತ್ತದೆ. 
ಹೀಗಾಗಿ ಜೀವ ಉಳಿಸಬಲ್ಲ ಗುಣವಿರುವ ಈ ಕಿವಿ ಫ್ರೂಟ್ ಬಹಳ ಉತ್ತಮವಾದ ಹಣ್ಣು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…

  • ಸುದ್ದಿ

    ಒಂದೇ ದಿನಕ್ಕೆ 1.26 ಲಕ್ಷ ಸರ್ಕಾರಿ ಉದ್ಯೋಗ….! ಯಾರ್ಯಾರಿಗೆ,ಇಲ್ಲಿದೆ ನೋಡಿ ಮಾಹಿತಿ,.!!

    ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…

  • ಮನರಂಜನೆ

    ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಸುದ್ದಿ

    ರಾಮ..ರಾಮ..ಮತ್ತೆ ಭಗವಾನ್ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಭಕ್ತರ ಕೆಂಗಣ್ಣಿಗೆ ಗುರಿಯಾದ ಪ್ರೊಫೆಸರ್ ಭಗವಾನ್..!

    ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್‍ರವರು…

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….