ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್.
ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ ಕಲಿಯುತ್ತಿದ್ದಾಳೆ. ಸಾಮಾನ್ಯವಾಗಿ ಸರ್ಕಾರಿ ಕೆಲಸದಲ್ಲಿ ಇರುವವರ ಮಕ್ಕಳನ್ನು ದುಬಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ ಸುಮನ್ ಅವರು ಸರ್ಕಾರಿ ಅಂಗನವಾಡಿಗೆ ಮಗಳನ್ನು ಸೇರಿಸಿರುವುದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಅಂಗನವಾಡಿ ಶಿಕ್ಷಕಿ ನೀತು ಮಾತನಾಡಿ, ಗ್ರಾಮೀಣ ಪೊಲೀಸ್ ಠಾಣೆಗೆ ಅಂಗನವಾಡಿ ಹತ್ತಿರವಾಗಿದೆ. ಸೋಮವಾರ ಎಸ್.ಪಿ ಅವರು ತಮ್ಮ ಮಗಳನ್ನು ಅಂಗನವಾಡಿಗೆ ದಾಖಲಿಸಿದ್ದಾರೆ. ಅವರ ಮಗಳು ಮಾತ್ರವಲ್ಲದೆ ಪೊಲೀಸ್ ಇನ್ಸ್ಪೆಕ್ಟರ್ ಮಗು ಸೇರಿದಂತೆ ಇತರೆ 5 ಮಂದಿ ಪೊಲೀಸ್ ಸಿಬ್ಬಂದಿಯ ಮಕ್ಕಳು ಕೂಡ ಇಲ್ಲಿ ದಾಖಲಾತಿ ಪಡೆದಿದ್ದಾರೆ ಎಂದು ತಿಳಿಸಿದರು.
ಈಗಾಗಲೇ ಎಸ್.ಪಿ ಸುಮನ್ ಅವರು ಮಗಳನ್ನು ಅಂಗನವಾಡಿಗೆ ಸೇರಿಸಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಬಗ್ಗೆ ತಿಳಿದ ಸಾಕಷ್ಟು ಮಂದಿ ಅಂಗನವಾಡಿಗೆ ಭೇಟಿ ಕೊಟ್ಟು ಖುಷಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಂಗನವಾಡಿ ಸಿಬ್ಬಂದಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….