ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್.

ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ ಕಲಿಯುತ್ತಿದ್ದಾಳೆ. ಸಾಮಾನ್ಯವಾಗಿ ಸರ್ಕಾರಿ ಕೆಲಸದಲ್ಲಿ ಇರುವವರ ಮಕ್ಕಳನ್ನು ದುಬಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ ಸುಮನ್ ಅವರು ಸರ್ಕಾರಿ ಅಂಗನವಾಡಿಗೆ ಮಗಳನ್ನು ಸೇರಿಸಿರುವುದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಅಂಗನವಾಡಿ ಶಿಕ್ಷಕಿ ನೀತು ಮಾತನಾಡಿ, ಗ್ರಾಮೀಣ ಪೊಲೀಸ್ ಠಾಣೆಗೆ ಅಂಗನವಾಡಿ ಹತ್ತಿರವಾಗಿದೆ. ಸೋಮವಾರ ಎಸ್.ಪಿ ಅವರು ತಮ್ಮ ಮಗಳನ್ನು ಅಂಗನವಾಡಿಗೆ ದಾಖಲಿಸಿದ್ದಾರೆ. ಅವರ ಮಗಳು ಮಾತ್ರವಲ್ಲದೆ ಪೊಲೀಸ್ ಇನ್ಸ್ಪೆಕ್ಟರ್ ಮಗು ಸೇರಿದಂತೆ ಇತರೆ 5 ಮಂದಿ ಪೊಲೀಸ್ ಸಿಬ್ಬಂದಿಯ ಮಕ್ಕಳು ಕೂಡ ಇಲ್ಲಿ ದಾಖಲಾತಿ ಪಡೆದಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಎಸ್.ಪಿ ಸುಮನ್ ಅವರು ಮಗಳನ್ನು ಅಂಗನವಾಡಿಗೆ ಸೇರಿಸಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಬಗ್ಗೆ ತಿಳಿದ ಸಾಕಷ್ಟು ಮಂದಿ ಅಂಗನವಾಡಿಗೆ ಭೇಟಿ ಕೊಟ್ಟು ಖುಷಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಂಗನವಾಡಿ ಸಿಬ್ಬಂದಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…