ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ ಸಿನಾ ಎಂಬವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿಕೊಂಡು, ಇವಾಗ ಖುಷಿನಾ ಎಂದು ಬರೆದುಕೊಂಡಿದ್ದಾರೆ. ಇದೇ ಸಿನಾ ಪಿನ್ ಮಾಡಿಕೊಂಡಿರುವ ಟ್ವೀಟ್ ನಲ್ಲಿ ನಾನೋರ್ವ ಮುಸ್ಲಿಂ, ಆದ್ರೆ ಹಿಂದೂಗಿಂತ ಕಡಿಮೆ ಏನಿಲ್ಲ. ನನ್ನ ಧರ್ಮ ಇಸ್ಲಾಂ, ಆದ್ರೆ ನನ್ನ ಸಂಸ್ಕೃತಿ ಹಿಂದೂ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ನ್ನು ಸಾಹಿತಿ ಮಧು ಕಿಶ್ವರ್ ರೀಟ್ವೀಟ್ ಮಾಡಿದ್ದು, ಒಂದು ಕಾಲದಲ್ಲಿ ಪಾಕಿಸ್ತಾನದವರು ನಟಿ ಮಾಧುರಿಯವರನ್ನು ಕೊಡಿ ಪಾಕಿಸ್ತಾನ ತೆಗೆದುಕೊಳ್ಳಿ ಎಂದು ಜಪಿಸಿದ್ದರು. ಈಗ ಪಂದ್ಯ ಸೋತ ಹತಾಶೆಯಲ್ಲಿ ಹೊಸ ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ಪಾಕ್ ಕಾಲೆಳೆದಿದ್ದಾರೆ.

ವೈರಲ್ ಫೋಟೋ ನಿಜಾನಾ?
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೋ ಸುಳ್ಳು ಎಂದು ರಾಷ್ಟ್ರೀಯ ಪತ್ರಿಕೆಗಳು ವರದಿ ಮಾಡಿವೆ. 2016ರಲ್ಲಿ ಕಶ್ಮೀರಾ ಕಣಿವೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ಭಾರತೀಯ ಸೇನೆ ಹತ್ಯೆ ಮಾಡಿತ್ತು. ಇದನ್ನು ಖಂಡಿಸಿ ಕೆಲ ಕಾಶ್ಮೀರಿ ಯುವಕರು ಪಾಕ್ ಪರ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದರು.

ಅಂದು ಕಾಶ್ಮೀರಿ ಕೆಲ ಯುವಕರು ಹಸಿರು ಬಣ್ಣದ ದೊಡ್ಡ ಬ್ಯಾನರ್ ಜೊತೆ ಪಾಕಿಸ್ತಾನ ಧ್ವಜಗಳನ್ನು ಹಿಡಿದು ನಿಂತಿದ್ದರು. ಹಸಿರು ಬ್ಯಾನರ್ ಮೇಲೆ ನಮಗೆ ಸ್ವಾತಂತ್ರ ಬೇಕೆಂದು ಬರೆಯಲಾಗಿತ್ತು. ಇದೀಗ ಅದೇ ಫೋಟೋವನ್ನು ಎಡಿಟ್ ಮಾಡಿ, ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬರೆದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.
ಕಾರ್ಗಿಲ್ ಯುದ್ಧದಷ್ಟೇ ಕಾವು ಪಡೆದ ಮತ್ತು ಕ್ರಿಕೆಟ್ ಲೋಕದ ಅತಿದೊಡ್ಡ ಕಾದಾಟವೆಂದೇ ಹೇಳಲಾಗುವ ಭಾರತ ಮತ್ತು ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ಭಾರತದ ವಿರುದ್ಧದ ಸೋಲನ್ನು ಸಹಿಸಿಕೊಳ್ಳಲಾಗದ ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಪಾಕ್ ತಂಡದ ವಿರುದ್ಧ ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ, ಹಿರಿಯ ಆಟಗಾರರು ಕೂಡ ನಾಯಕ ಸರ್ಫರಾಜ್ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…