ಸುದ್ದಿ

ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

287

ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.

ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.

ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.

ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

    ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

  • ಸುದ್ದಿ

    ಎರಡಕ್ಕಿಂತ ಹೆಚ್ಚು ಮದ್ವೆ ಆಗಿಲ್ಲ ಅಂದ್ರೆ, ಜೈಲಿಗೆ ಹೋಗಲು ರೆಡಿಯಾಗಿ!ಎಲ್ಲಿ ಗೊತ್ತಾ?ಮುಂದೆ ಓದಿ…

    ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ಭವಿಷ್ಯ ಮಂಗಳವೋ, ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಸುದ್ದಿ

    ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

    ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ