ಸುದ್ದಿ

ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

313

ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.

ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.

ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.

ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಕ್ರೀಡೆ

    ಮುಂಬೈ vs ಸನ್ ರೈಸರ್ಸ್ ಪಂದ್ಯ..ಯಾರ್ಯಾರು ಎಷ್ಟು ಹೊಡೆದ್ರು?ಗೆದ್ದಿದ್ದು, ಸೋತಿದ್ದು ಯಾರು.?ಇಲ್ಲಿದೆ ಸಂಪೂರ್ಣ ಮಾಹಿತಿ..ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…

  • ವಿಚಿತ್ರ ಆದರೂ ಸತ್ಯ

    ಈ ಚಿತ್ರಗಳನ್ನು ನೋಡಿದ್ರೆ ಪಕ್ಕಾ ಶಾಕ್ ಆಗ್ತೀರಾ! ಮುಂದೆ ನಮಗೂ ಇತರ ಕಾಲ ಬಂದರೆ?ಮಿಸ್ ಮಾಡ್ದೆ ಇದನ್ನು ನೋಡಿ…

    ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.