ಸುದ್ದಿ

ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

221

ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.

ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.

ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.

ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

    karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/

  • ಸ್ಪೂರ್ತಿ

    ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

    ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…