ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.
ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.
ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.
ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.