ಸುದ್ದಿ

ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

299

ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.

ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.

ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.

ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ವ್ಯಕ್ತಿ ವಿಶೇಷಣ

    ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ..!ಅವರ ಬಗ್ಗೆ ತಿಳಿಯಲು ಈ ಲೇಖನ ಓದಿ..

    ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

  • ಸಿನಿಮಾ

    ದರ್ಶನ್ ಈಗ ಲಂಡನ್ಗೆ ಪಯಣ…!ಸಿಗಲಿದೇ ವಿದೇಶದಿಂದ ಗೌರವ …!ತಿಳಿಯಲು ಇದನ್ನು ಓದಿ..

    ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • inspirational

    ಕ್ವಾರಂಟೈನ್ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನ ತಿನ್ನುವುದನ್ನು ನೋಡಿ ಸುಸ್ತಾದ ಅಧಿಕಾರಿಗಳು.

    ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…

  • inspirational

    ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

    – ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…