News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

327

ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.

ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.

ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.

ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಹೊಟ್ಟೆಯಲ್ಲಿ ಸಿಕ್ಕಿದ್ವು,ಬರೋಬರಿ 70ಕ್ಕಿಂತ ಹೆಚ್ಚು ನಾಣ್ಯಗಳು..!ಇದು ಹೇಗೆ ಸಾಧ್ಯ ಅಂತೀರಾ…

    ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.

  • ದೇಗುಲ ದರ್ಶನ

    ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷ ವಾಗುವ ಶಿವನ ದೇವಾಲಯ. ಈ ವೇಳೆ ಹೊಳಗೆ ಹೋಗುವ ಹಾಗಿಲ್ಲ.!

    ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…