ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.

ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.

ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.

ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.