ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.

ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.

ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.

ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.