ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.