ಸುದ್ದಿ

ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

199

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ ವಿಷ ಬೆರೆಸಿದ್ದ ಎನ್ನಲಾಗಿದೆ.

ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ದೊಡ್ಡಯ್ಯ, ಘಟನೆ ನಡೆದ ದಿನದಂದು ಪ್ರಸಾದಕ್ಕೆ ಕೀಟನಾಶಕ ಬೆರೆಸಿದ್ದ ಎಂದು ಹೇಳಲಾಗಿದ್ದು, ವಿಚಾರಣೆ ವೇಳೆ ಇದನ್ನು ಒಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ.

ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥರಾಗಿ ಬೀಳುತ್ತಿದ್ದಂತೆಯೇ ಗಾಬರಿಗೊಂಡಿದ್ದ ದೊಡ್ಡಯ್ಯ, ತಾನು ಪ್ರಸಾದ ಸೇವಿಸದಿದ್ದರೂ ಅಸ್ವಸ್ಥಗೊಂಡವನಂತೆ ನಾಟಕವಾಡಿ ಆಸ್ಪತ್ರೆಗೆ ದಾಖಲಾಗಿದ್ದನ್ನೆನ್ನಲಾಗಿದೆ. ಆದರೆ ವೈದ್ಯರು ಚಿಕಿತ್ಸೆ ನೀಡಲು ಮುಂದಾದ ವೇಳೆ ದೇಹದಲ್ಲಿ ಯಾವುದೇ ವಿಷದ ಅಂಶ ಕಂಡು ಬಂದಿರಲಿಲ್ಲ. ಇದರ ಮಾಹಿತಿ ಪಡೆದ ಪೊಲೀಸರು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆಂದು ಹೇಳಲಾಗಿದೆ.

ಪ್ರಸಾದ ತಯಾರಿಸಿದ್ದ ಪುಟ್ಟಸ್ವಾಮಿ ಎಂಬಾತನು ವಿಷ ಬೆರೆಸಿದ ಈ ಕೃತ್ಯದಲ್ಲಿ ಪಾಲುದಾರನೆಂದು ಹೇಳಲಾಗಿದ್ದು, ಯಾರಿಗೂ ಅನುಮಾನ ಬರಬಾರದೆಂಬ ಕಾರಣಕ್ಕೆ ಸ್ವಂತ ತನ್ನ ಮಗಳಿಗೆ ವಿಷ ಮಿಶ್ರಿತ ಪ್ರಸಾದವನ್ನು ತಿನ್ನಿಸಿ ಆಕೆಯ ಸಾವಿಗೆ ಕಾರಣವಾಗಿದ್ದನ್ನೆನ್ನಲಾಗಿದೆ.

ಬಳಿಕ ತಾನೂ ಪ್ರಸಾದ ಸೇವಿಸಿದವನಂತೆ ನಾಟಕವಾಡಿ ಆಸ್ಪತ್ರೆಗೆ ದಾಖಲಾಗಿದ್ದ. ಆತನನ್ನೂ ಈಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವಾಲಯಕ್ಕೆ ಬರುತ್ತಿದ್ದ ಭಾರೀ ಆದಾಯವೇ ಇಂತಹುದೊಂದು ಹೀನಕೃತ್ಯಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…