ಆಧ್ಯಾತ್ಮ, ಜ್ಯೋತಿಷ್ಯ

ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

158

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772

ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ ಆಣತಿ ಇತ್ತನು. ಕೋಲ ಮಹರ್ಷಿಗಳು ತಪವನ್ನಾಚರಿಸಿದ ಭೂಮಿ ಕಾಲಾನಂತರದಲ್ಲಿ ಕೋಳಪುರಂ ಆಗಿ ಈಗ ಕೊಲ್ಲೂರಾಗಿದೆ. ಈ ಸ್ಥಳದಲ್ಲಿ ಮೂಕಾಂಬಿಕೆಯೂ ನೆಲೆಸಿದ್ದಾಳೆ. ಮೂಕಾಂಬಿಕೆಯ ಅವತಾರದ ಬಗ್ಗೆ ಒಂದು ಕಥೆ ಇದೆ.

ಅತ್ಯಂತ ದುಷ್ಟನಾಗಿದ್ದ ಕಮ್ಮಾಸುರ ಅಥವಾ ಕಾಮಾಸುರ ಎಂಬ ದೈತ್ಯ ಶಿವನಿಂದ ವರಪಡೆದು ತ್ರಿಭುವನವನ್ನೇ ತನ್ನ ಅನ ಮಾಡಿಕೊಳ್ಳಲು ಪ್ರಯತ್ನಿಸಿದಾಗ, ದೇವಾದಿ ದೇವತೆಗಳ ಪ್ರಾರ್ಥನೆಗೆ ಒಲಿದ ಆದಿಪರಾಶಕ್ತಿಯು, ಶಿವ ಪ್ರತ್ಯಕ್ಷನಾಗಿಕಾಮಾಸುರನಿಗೆ ವರನೀಡುವ ಸಮಯದಲ್ಲಿ ಅವನ ನಾಲಿಗೆಯ ಮೇಲೆ ಕುಳಿತು ಮಾತೇ ಹೊರಡದಂತೆ ಮಾಡಿ ಕಾಮಾಸುರನನ್ನು ಮೂಕನನ್ನಾಗಿಸಿದಳು.

ಅಸುರರ ಗುರುಗಳಾದ ಶುಕ್ರಾಚಾರ್ಯರು ತಮ್ಮ ತಪೋಬಲದಿಂದ ಮತ್ತೆ ಕಾಮಾಸುರನಿಗೆ ಮಾತು ಬರುವಂತೆ ಮಾಡಿದರು. ಆದರೆ, ಒಮ್ಮೆ ಮೂಕನಾಗಿದ್ದ ಕಾಮಾಸುರ ಮೂಕಾಸುರ ಎಂದೇ ಖ್ಯಾತನಾದ. ಮತ್ತೆ ಬ್ರಹ್ಮನಿಂದ ವರಪಡೆದು, ಬಲಿಷ್ಠನಾಗಿ ದೇವನುದೇವತೆಗಳನ್ನೂ – ಋಷಿ-ಮುನಿಗಳನ್ನೂ ನರರನ್ನೂ ಕಾಡತೊಡಗಿದೆ. ಈತನ ಪಾಪದ ಕೊಡ ತುಂಬಿದಾಗ ದೇವಿಯು ಸಿಂಹವಾಹಿನಿಯಾಗಿ ಆ ದೈತ್ಯನ ಸಂಹರಿಸಿದಳು. ಮೂಕಾಸುರನ ಕೊಂದ ದೇವಿ ಮೂಕಾಂಬಿಕೆ ಎಂದೇ ಹೆಸರಾದಳು.

ಶಕ್ತಿ ದೇವತೆ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಿ.
ದೇವಿಯ ದಿವ್ಯರೂಪಕ್ಕೆ ಮರೆಯದೇ ಶಿರಭಾಗಿ ನಮಿಸಿ..

“||ನಮಸ್ತೇಸ್ತು ಮಹಾಕಾಳಿ ಶ್ರೀ ಚಕ್ರ ಸ್ಥಿರವಾಹಿನಿ
ಅದಿಶಕ್ತಿ ಮಹಾಮಾಯೆ ಕೊಲ್ಲೂರು ಶ್ರೀ ಮೂಕಾಂಬಿಕೆ ತಾಯಿ ನಮೋಸ್ತುತೆ||
||ನಮಸ್ತೇಸ್ತು ಮಾಹಾ ಗೌರಿ, ಚ೦ಡಾಸುರ ಭಯಾ೦ಕರಿ ಸರ್ವಪಾಪ ಹರೇದೇವಿ ಕೊಲ್ಲೂರು ಶ್ರೀ ಮೂಕಾಂಬಿಕೆ ತಾಯಿ ನಮೋಸ್ತುತೆ||
||ನಮಸ್ತೇಸ್ತು ಮಹಾದುರ್ಗೆ ಮಹಿಷಾಸುರ ವಿನಾಶಿನಿ 
ರೌದ್ರರೂಪೆ ಮಹಾಚ೦ಡಿ ಕೊಲ್ಲೂರು ಶ್ರೀ ಮೂಕಾಂಬಿಕೆ ತಾಯಿ ನಮೋಸ್ತುತೆ||”

ರಾಘವೇಂದ್ರಆಚಾರ್ಯ9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ , ೨) ಸಂತಾನ ಕೊರತೆ ,೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ,  ೯) ರಾಜಕೀಯದ ಭವಿಷ್ಯ,  ೧೦) ಸ್ಥಾನಮಾನ ತೊಂದರೆ,  ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772
ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…