ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ ಕೋಮಲ್ ಅವರನ್ನು ಮದುವೆಯಾಗುತ್ತಾನೆ.
ಮದುವೆ ವೇಳೆ ಮಗಳು ಮತ್ತು ಅಳಿಯ ಚೆನ್ನಾಗಿರಲಿ ಎಂದು ಕೋಮಲ್ ಅವರ ತಂದೆ ಪರ್ವಿಣ್ ಗಣಾತ್ರ ಮತ್ತು ತಾಯಿ ರಂಜನ್ ಗಣಾತ್ರ, ಹಣ, ಚಿನ್ನಾಭರಣಗಳನ್ನು ವರದಕ್ಷಿಣೆಯಾಗಿ ಕೊಡುತ್ತಾರೆ. ಇನ್ನು ಕೋಮಲ್ ಅವರನ್ನು ಆನಿವಾಸಿ ಭಾರತೀಯ, ನ್ಯೂಜಿಲ್ಯಾಂಡಿನ ಉದ್ಯಮಿ ಮದುವೆಯಾದ ಮೂರೇ ವಾರದಲ್ಲಿ ಮತ್ತೆ ವರದಕ್ಷಿಣೆಗೆ ಪೀಡಿಸಿ, ಕೋಮಲ್ ಅವರನ್ನು ತ್ಯಜಿಸಿದ.
ಆತ ನ್ಯೂಜಿಲ್ಯಾಂಡ್ನಲ್ಲಿ ಉದ್ಯಮಿಯಾಗಿದ್ದು ಆತನನ್ನು ಹುಡುಕಿಕೊಂಡು ಆಕೆ ಅಲ್ಲಿಗೂ ಹೋದರು. ಆದರೆ ಪ್ರಯೋಜನವಾಗಲಿಲ್ಲ. ನೂರಾರು ಸಮಸ್ಯೆಗಳೆಲ್ಲವನ್ನು ಎದುರಿಸಿ ಕೊನೆಗೆ ಕೋಮಲ್ ನ್ಯೂಜಿಲ್ಯಾಂಡ್ನಿಂದ ಭಾರತಕ್ಕೆ ವಾಪಸ್ಸಾಗಲು ಸಫಲಳಾದಳು. ನ್ಯೂಜಿಲ್ಯಾಂಡಿನಿಂದ ಬಂದ ಕೋಮಲ್ ಕೊನೆಗೆ ಗುಜರಾತಿನ ಒಂದು ಕುಗ್ರಾಮದಲ್ಲಿ ಸರಕಾರಿ ಶಿಕ್ಷಕಿ ಕೆಲಸ ಗಿಟ್ಟಿಸಿಕೊಂಡರ. ಅದು ತಿಂಗಳಿಗೆ 5 ಸಾವಿರ ರೂಪಾಯಿ ಸಂಬಳದ ಕೆಲಸ. ಈ ವೇಳೆಯಲ್ಲೇ UPSC ಗಾಗಿ ತಯಾರಿ ಆರಂಭಿಸುತ್ತಾರೆ. ಇದಕ್ಕೆ ಕೋಮಲ್ ತಂದೆ ಮತ್ತು ಸಹೋದರರು ಪೂರ್ಣ ಸಹಕಾರ ನೀಡುತ್ತಾರೆ.
ಕೋಮಲ್ ಅಂತರ್ಜಾಲ ಅಷ್ಟೇ ಅಲ್ಲ ಸುದ್ದಿ ಪತ್ರಿಕೆ ಸಹ ಬರದ ಹಿಂದುಳಿದ ಗ್ರಾಮದಲ್ಲಿ ಅವರ ಪರೀಕ್ಷಾ ತಯಾರಿ ನಡೆಸುತ್ತಾರೆ. ಕೆಲಕಾಲ ಗುಜರಾತಿನ ಸರ್ದಾರ್ ವಲ್ಲಬಾಯಿ ಪಟೇಲ್ ಐಎಎಸ್ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿಯನ್ನೂ ಕೂಡ ಪಡೆಯುತ್ತಾರೆ. ಕೊನೆಗೆ ಕೋಮಲ್ ಅವರು ಕಠಿಣ ಅಭ್ಯಾಸದ ಪರಿಣಾಮ ಮೂರನೇ ಪ್ರಯತ್ನದಲ್ಲಿ ಯುಪಿಎಸ್ ಸಿ ಪಾಸು ಮಾಡುತ್ತಾರೆ. ಮತ್ತೆ 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೋಮಲ್ ಗಣಾತ್ರ ಅವರೀಗ ಭಾರತೀಯ ಕಂದಾಯ ಇಲಾಖೆಯ ಅಧಿಕಾರಿಯಾಗಿದ್ದಾರೆ.
ಗುಜರಾತಿನಲ್ಲಿ ಉತ್ತಮ ಅಧಿಕಾರಿ ಎಂಬ ಹೆಸರನ್ನು ಕೂಡ ಗಳಿಸಿದ್ದಾರೆ. ಬಡವರು ಮತ್ತು ಶೋಷಿತ ಹೆಣ್ಣು ಮಕ್ಕಳ ಪರವಾಗಿ ನಿಂತು, ಅವರಿಗೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ಕೂಡ ಮಾಡುತ್ತಿದ್ದಾರೆ ಐಎಎಸ್ ಅಧಿಕಾರಿ ಕೋಮಲ್ ಅವರು. ಜನಪ್ರತಿನಿಧಿಗಳ ವಿಶ್ವಾಸಕ್ಕೂ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಮದುವೆಯಾದ ಮೂರೇ ವಾರದಲ್ಲಿ ಗಂಡ ತೊರೆದರೂ ದೃತಿಗೆಡದೆ ಛಲದಿಂದ ಓದಿ ದೊಡ್ಡ ಐಎಎಸ್ ಅಧಿಕಾರಿಯಾಗಿರುವ ಕೋಮಲ್ ಗಣಾತ್ರ ಮಹಿಳೆಯರಿಗೂ ಸ್ಫೂರ್ತಿಯ ಶಕ್ತಿ ಅಲ್ಲವೇ?
🙏🙏
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…