ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ ಕೋಮಲ್ ಅವರನ್ನು ಮದುವೆಯಾಗುತ್ತಾನೆ.

ಮದುವೆ ವೇಳೆ ಮಗಳು ಮತ್ತು ಅಳಿಯ ಚೆನ್ನಾಗಿರಲಿ ಎಂದು ಕೋಮಲ್ ಅವರ ತಂದೆ ಪರ್ವಿಣ್ ಗಣಾತ್ರ ಮತ್ತು ತಾಯಿ ರಂಜನ್ ಗಣಾತ್ರ, ಹಣ, ಚಿನ್ನಾಭರಣಗಳನ್ನು ವರದಕ್ಷಿಣೆಯಾಗಿ ಕೊಡುತ್ತಾರೆ. ಇನ್ನು ಕೋಮಲ್ ಅವರನ್ನು ಆನಿವಾಸಿ ಭಾರತೀಯ, ನ್ಯೂಜಿಲ್ಯಾಂಡಿನ ಉದ್ಯಮಿ ಮದುವೆಯಾದ ಮೂರೇ ವಾರದಲ್ಲಿ ಮತ್ತೆ ವರದಕ್ಷಿಣೆಗೆ ಪೀಡಿಸಿ, ಕೋಮಲ್ ಅವರನ್ನು ತ್ಯಜಿಸಿದ.

ಆತ ನ್ಯೂಜಿಲ್ಯಾಂಡ್ನಲ್ಲಿ ಉದ್ಯಮಿಯಾಗಿದ್ದು ಆತನನ್ನು ಹುಡುಕಿಕೊಂಡು ಆಕೆ ಅಲ್ಲಿಗೂ ಹೋದರು. ಆದರೆ ಪ್ರಯೋಜನವಾಗಲಿಲ್ಲ. ನೂರಾರು ಸಮಸ್ಯೆಗಳೆಲ್ಲವನ್ನು ಎದುರಿಸಿ ಕೊನೆಗೆ ಕೋಮಲ್ ನ್ಯೂಜಿಲ್ಯಾಂಡ್ನಿಂದ ಭಾರತಕ್ಕೆ ವಾಪಸ್ಸಾಗಲು ಸಫಲಳಾದಳು. ನ್ಯೂಜಿಲ್ಯಾಂಡಿನಿಂದ ಬಂದ ಕೋಮಲ್ ಕೊನೆಗೆ ಗುಜರಾತಿನ ಒಂದು ಕುಗ್ರಾಮದಲ್ಲಿ ಸರಕಾರಿ ಶಿಕ್ಷಕಿ ಕೆಲಸ ಗಿಟ್ಟಿಸಿಕೊಂಡರ. ಅದು ತಿಂಗಳಿಗೆ 5 ಸಾವಿರ ರೂಪಾಯಿ ಸಂಬಳದ ಕೆಲಸ. ಈ ವೇಳೆಯಲ್ಲೇ UPSC ಗಾಗಿ ತಯಾರಿ ಆರಂಭಿಸುತ್ತಾರೆ. ಇದಕ್ಕೆ ಕೋಮಲ್ ತಂದೆ ಮತ್ತು ಸಹೋದರರು ಪೂರ್ಣ ಸಹಕಾರ ನೀಡುತ್ತಾರೆ.

ಕೋಮಲ್ ಅಂತರ್ಜಾಲ ಅಷ್ಟೇ ಅಲ್ಲ ಸುದ್ದಿ ಪತ್ರಿಕೆ ಸಹ ಬರದ ಹಿಂದುಳಿದ ಗ್ರಾಮದಲ್ಲಿ ಅವರ ಪರೀಕ್ಷಾ ತಯಾರಿ ನಡೆಸುತ್ತಾರೆ. ಕೆಲಕಾಲ ಗುಜರಾತಿನ ಸರ್ದಾರ್ ವಲ್ಲಬಾಯಿ ಪಟೇಲ್ ಐಎಎಸ್ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿಯನ್ನೂ ಕೂಡ ಪಡೆಯುತ್ತಾರೆ. ಕೊನೆಗೆ ಕೋಮಲ್ ಅವರು ಕಠಿಣ ಅಭ್ಯಾಸದ ಪರಿಣಾಮ ಮೂರನೇ ಪ್ರಯತ್ನದಲ್ಲಿ ಯುಪಿಎಸ್ ಸಿ ಪಾಸು ಮಾಡುತ್ತಾರೆ. ಮತ್ತೆ 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೋಮಲ್ ಗಣಾತ್ರ ಅವರೀಗ ಭಾರತೀಯ ಕಂದಾಯ ಇಲಾಖೆಯ ಅಧಿಕಾರಿಯಾಗಿದ್ದಾರೆ.

ಗುಜರಾತಿನಲ್ಲಿ ಉತ್ತಮ ಅಧಿಕಾರಿ ಎಂಬ ಹೆಸರನ್ನು ಕೂಡ ಗಳಿಸಿದ್ದಾರೆ. ಬಡವರು ಮತ್ತು ಶೋಷಿತ ಹೆಣ್ಣು ಮಕ್ಕಳ ಪರವಾಗಿ ನಿಂತು, ಅವರಿಗೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ಕೂಡ ಮಾಡುತ್ತಿದ್ದಾರೆ ಐಎಎಸ್ ಅಧಿಕಾರಿ ಕೋಮಲ್ ಅವರು. ಜನಪ್ರತಿನಿಧಿಗಳ ವಿಶ್ವಾಸಕ್ಕೂ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಮದುವೆಯಾದ ಮೂರೇ ವಾರದಲ್ಲಿ ಗಂಡ ತೊರೆದರೂ ದೃತಿಗೆಡದೆ ಛಲದಿಂದ ಓದಿ ದೊಡ್ಡ ಐಎಎಸ್ ಅಧಿಕಾರಿಯಾಗಿರುವ ಕೋಮಲ್ ಗಣಾತ್ರ ಮಹಿಳೆಯರಿಗೂ ಸ್ಫೂರ್ತಿಯ ಶಕ್ತಿ ಅಲ್ಲವೇ?
🙏🙏
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ