News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಯಾವ ರೀತಿ ಆಹಾರ ಸೇವನೆ ಮಾಡಿದರೆ ಕರೋನ ವೈರಸ್ ಬರುತ್ತದೆ ಮತ್ತು ಬರುವುದಿಲ್ಲ ಗೊತ್ತಾ, ತಿಳಿದುಕೊಳ್ಳಿ.

316

ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.

ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.

ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.

ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • ವಿಚಿತ್ರ ಆದರೂ ಸತ್ಯ

    21 ವರ್ಷದ ತಂಗಿಯ ಮದುವೆ 10 ವರ್ಷದ ಬಾಲಕನೊಂದಿಗೆ ಮಾಡಿಸಿದ ಅಣ್ಣ..!ತಿಳಿಯಲು ಈ ಲೇಖನ ಓದಿ..

    ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್‌ ನಗರದ ಭಾಂಗ್‌ಸಿಕ್‌ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಸಿನಿಮಾ, ಸುದ್ದಿ

    ಅಪಘಾತವಾಗಿ 40 ನಿಮಿಷಗಳ ಕಾಲ ವಿಲವಿಲ ಎಂದು ಒದ್ದಾಡಿ ನಿಧನ ಹೊಂದಿದ ನಟ ಸುನಿಲ್.!

    ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…