News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಯಾವ ರೀತಿ ಆಹಾರ ಸೇವನೆ ಮಾಡಿದರೆ ಕರೋನ ವೈರಸ್ ಬರುತ್ತದೆ ಮತ್ತು ಬರುವುದಿಲ್ಲ ಗೊತ್ತಾ, ತಿಳಿದುಕೊಳ್ಳಿ.

314

ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.

ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.

ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.

ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • Health

    ಬಾಯಿ ಹುಣ್ಣಾಗಿ ಏನೂ ತಿನ್ನೋಕೆ ಆಗ್ತಿಲ್ವಾ..? ಇಲ್ಲಿದೆ ನೋಡಿ ಮನೆಮದ್ದು.

    ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…

  • ಸುದ್ದಿ

    14ನೇ ವಯಸ್ಸಿನಲ್ಲಿ ಮುಸುರೆ ತಿಕ್ಕುತ್ತಿದ್ದವ, 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿದ, ಮತ್ತೀಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ..!

    ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್‌ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್‌ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….