ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.

ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.

ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.

ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…