ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.

ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.

ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.

ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…