ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.
ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.
ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.
ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.