ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.

ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.

ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.

ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.