ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.
ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.
ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.
ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…