ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.

ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.

ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.

ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….