ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಆರಾಮಾಗಿ ನೀವು ಸಮುದ್ರದಲ್ಲಿ ದೊರೆಯುವ ಆಹಾರವನ್ನ ಸೇವನೆ ಮಾಡಬಹುದಾಗಿದೆ.

ಇನ್ನು ಕರೋನ ಬಿಯರ್ ಅನ್ನುವ ಒಂದು ಬಿಯರ್ ಕಂಪನಿ ಕೂಡ ಇದೆ ಮತ್ತು ಈ ವೈರಸ್ ಬಂದಾಗಿನಿಂದ ಆ ಕರೋನ ವೈರಸ್ ಕಂಪನಿಯ ಬಿಯರ್ ಕುಡಿಯುದನ್ನ ಜನರು ಕಮ್ಮಿ ಮಾಡಿದ್ದಾರೆ ಮತ್ತು ಆ ಕಂಪನಿಯ ಮಾರ್ಕೆಟ್ ಕೂಡ ಕಡಿಮೆ ಆಗಿದೆ, ಹೌದು ಸ್ನೇಹಿತರೆ ಜನರು ಬಿಯರ್ ಕುಡಿದರೆ ಕರೋನ ವೈರಸ್ ಬರುತ್ತದೆ ಅನ್ನುವ ಭಯಕ್ಕೆ ಒಳಗಾಗಿದ್ದಾರೆ, ಆದರೆ ಭಯಾಡುವ ಅಗತ್ಯ ಇಲ್ಲ ಸ್ನೇಹಿತರೆ ಈ ವೈರಸ್ ಮತ್ತು ಬಿಯರ್ ಯಾವುದೇ ಸಂಬಂಧ ಇಲ್ಲ ಮತ್ತು ಅದೂ ಒಂದು ಬ್ರಾಂಡ್ ಹೆಸರಾಗಿದೆ. ಇನ್ನು ನಮ್ಮ ದೇಶದ ಜನರು ಮತ್ತು ಬೇರೆ ದೇಶದ ಜನರು ಬೇರೆ ಬೇರೆ ರೀತಿಯ ಪ್ರಾಣಿಗಳ ಆಹಾರವನ್ನ ಸೇವನೆ ಮಾಡುತ್ತಾರೆ, ಇನ್ನು ಈ ಆಹಾರವನ್ನ ಸೇವನೆ ಮಾಡುವುದರಿಂದ ನಮಗೆ ಏನಾದರು ತೊಂದರೆ ಇದೆಯಾ ಎಂದು ಹಲವು ತಮ್ಮ ಪ್ರಶ್ನೆಯನ್ನ ಹೊರಹಾಕಿದ್ದಾರೆ.

ಭಯಪಡುವ ಅಗತ್ಯ ಇಲ್ಲ, ಹೌದು ನಮ್ಮ ಭಾರತೀಯರು ಸೇವನೆ ಮಾಡುವ ಮಾಂಸಗಳ ಆಹಾರದಿಂದ ಯಾವುದೇ ಕಾರಣಕ್ಕೂ ಈ ವೈರಸ್ ಬರುವುದಿಲ್ಲ ಮತ್ತು ನೀವು ನಿಮಗೆ ಇಷ್ಟವಾದ ಮಾಂಸದ ಆಹಾರವನ್ನ ಸೇವನೆ ಮಾಡಬಹುದಾಗಿದೆ. ಇನ್ನು ಚೀನಾದ ಯಾವ ಮಾಂಸದಿಂದ ಈ ವೈರಸ್ ಬಂದಿದೆ ಅನ್ನುವುದರ ಬಗ್ಗೆ ಇನ್ನು ಸಂಶೋಧನೆ ನಡೆಯುತ್ತಿದೆ ಹಾಗೆ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕಾದ ಇನೊಂದು ವಿಚಾರ ಏನು ಅಂದರೆ ನಾವು ತಿನ್ನುವ ಆಹಾರ ಶುಚಿಯಾಗಿರಬೇಕು, ಫ್ರೆಶ್ ಆಗಿರಬೇಕು ಮತ್ತು ಮಾಡುವ ಆಹಾರವನ್ನ ತಯಾರು ಮಾಡುವ ವಿಧಾನ ಕೂಡ ಸರಿಯಾಗಿರಬೇಕು.

ಇನ್ನು ಕೆಲವರು ದಿನಕ್ಕೆ ಐದು ಭಾರಿ ಸ್ನಾನವನ್ನ ಮಾಡಿದರೆ ಈ ಖಾಯಿಲೆ ಬರುವುದಿಲ್ಲ, ದೇಹಕ್ಕೆ ಸಾಗಾಣಿಯನ್ನ ಹಚ್ಚಿಕೊಂಡರೆ ಈ ಖಾಯಿಲೆ ಬರುವುದಿಲ್ಲ, ಗೋಮೂತ್ರ ಕುಡಿದರೆ ಈ ಖಾಯಿಲೆ ಬರುವುದಿಲ್ಲ ಎಂದು ವಿಚಿತ್ರವಾದ ಕಥೆಯಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ, ಸ್ನೇಹಿತರೆ ನೀವು ಇದಾವುದನ್ನ ಕೂಡ ನಂಬಬೇಡಿ ಮತ್ತು ಈ ವೈರಸ್ ಗೆ ಬರುತ್ತದೆ ಅನ್ನುವುದಕ್ಕೆ ವೈಜ್ಞಾನಿಕ ಆಧಾರ ಇನ್ನು ಸಿಕ್ಕಿಲ್ಲ. ಇನ್ನು ಬೆಳ್ಳುಳ್ಳಿಯಲ್ಲಿ ಸಾಕಷ್ಟು ಪ್ರಮಾಣದ ರೋಗ ನಿರೋಧಕ ಶಕ್ತಿ ಇದೆ ಮತ್ತು ಈ ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ಹೊರಡುವ ಶಕ್ತಿಯನ್ನ ಕೂಡ ಹೊಂದಿದೆ, ಇನ್ನು ಬೆಳ್ಳುಳ್ಳಿಯ ಮೂಲಕ ಕರೋನ ವೈರಸ್ ವಿರುದ್ಧ ಫೈಟ್ ಮಾಡಬಹುದು ಅನ್ನುವ ಮಾಹಿತಿ ಸಿಕ್ಕಿದೆ ಮತ್ತು ಇದನ್ನ ವಿಜ್ಞಾನಿಗಳು ಕೂಡ ಪರಿಶೀಲನೆ ಮಾಡುತ್ತಿದ್ದಾರೆ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.